Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೇ ನಡಿಯೋ ಆಕಡೆ….. ನೀರಿನಲ್ಲಿ ಭಕ್ತರೊಂದಿಗೆ ಆಟವಾಡುತ್ತಿರುವಾಗ ಅಡ್ಡಬಂದ ಸಿಬ್ಬಂದಿಯನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ಕರ್ನಾಟಕ

ಹೇ ನಡಿಯೋ ಆಕಡೆ….. ನೀರಿನಲ್ಲಿ ಭಕ್ತರೊಂದಿಗೆ ಆಟವಾಡುತ್ತಿರುವಾಗ ಅಡ್ಡಬಂದ ಸಿಬ್ಬಂದಿಯನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು: ಭಕ್ತರೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಅಡ್ಡ ಬಂದ ಸಿಬ್ಬಂದಿಯನ್ನು ಹೇ ನಡಿಯೋ ಆಕಡೆ ಎಂದು ಆನೆ ಎತ್ತಿ ಬಿಸಾಡಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ನಡೆದ ನೀರು ಬಂಡಿ ಉತ್ಸವದಲ್ಲಿ ಆನೆ ಯಶಸ್ವಿನಿ ಆಟವಾಡುತ್ತಿತ್ತು. ಭಕ್ತರೊಂದಿಗೆ ನೀರಿನಲ್ಲಿ ಚೆಲ್ಲಾಟವಾಡುತ್ತಿತ್ತು.

ಈ ವೇಳೆ ದೇವಸ್ಥಾನದ ಸಿಬ್ಬಂದಿ ಅಡ್ಡಬಂದಿದ್ದಾನೆ. ಇದರಿಂದ ಕೆರಳಿದ ಆನೆ, ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ಸೈಡಿಗೆ ಬಿಸಾಡಿದೆ. ಇದರಿಂದ ಸ್ಥಳದಲ್ಲಿ ಒಂದು ಕ್ಷಣ ಆತಂಕ ಸೃಷ್ಟಿಸಿತು. ಸದ್ಯ ಈ ವಿಡಿಯೋ ವೈರಲ್ ಆಗಿದೆ.

TAGGED:#elephant #kukkesubramnya #temple #staff #devotees #water
Share This Article
Facebook Twitter Copy Link Print
Previous Article Rare Cold Moon/ Prediction ಇಂದು ವರ್ಷದ ಕೊನೆಯ ಹುಣ್ಣಿಮೆ, ಅಪರೂಪದ ಶೀತಲ ಚಂದ್ರನ ದರ್ಶನ: ಯಾವ್ಯಾವ ರಾಶಿ‌ ಮೇಲೆ ಏನೇನು ಪ್ರಭಾವ?
Next Article 140 ಕಿಲೋ ಮೀಟರ್ ವೇಗದಲ್ಲಿ ಕೆಟಿಎಂ ಬೈಕ್ ಚಾಲನೆ – ದೇಹದಿಂದ ಬೇರ್ಪಟ್ಟ ತಲೆ : ಪಿಕೆಆರ್ ಬ್ಲಾಗರ್ ಸಾವು

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?