Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪುಟಿನ್ ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ
ಪ್ರಮುಖವಿದೇಶ

ಪುಟಿನ್ ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸದಿಲ್ಲಿ: ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿರುವ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಶ್ಯನ್ ಭಾಷೆಯ ಭಗವದ್ಗೀತೆ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ತಮ್ಮಿಬ್ಬರ ನಡುವಿನ ಮಾತುಕತೆ ವೇಳೆಯ ಭಾವಚಿತ್ರವನ್ನು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಭಾರತೀಯ ಕರಕುಶಲ ಮತ್ತು ಸಾಂಸ್ಕೃತಿಕ ಸಂಪತ್ತುಗಳನ್ನು ಒಳಗೊಂಡ ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲಿ ಅಸ್ಸಾಂ ಕಪ್ಪು ಚಹಾ, ಮುರ್ಷಿದಾಬಾದ್ ಬೆಳ್ಳಿ ಚಹಾ ಸೆಟ್, ಮಹಾರಾಷ್ಟ್ರದ ಕರಕುಶಲ ಬೆಳ್ಳಿ ಕುದುರೆ, ಆಗ್ರಾದ ಅಮೃತಶಿಲೆಯ ಚೆಸ್ ಸೆಟ್, ಪ್ರೀಮಿಯಂ ಕಾಶ್ಮೀರಿ ಕೇಸರಿ ಮತ್ತು ಭಗವದ್ಗೀತೆಯ ರಷ್ಯನ್ ಅನುವಾದಿತ ಆವೃತ್ತಿ ಸೇರಿದೆ.

“ಭಗವದ್ಗೀತೆಯ ಒಂದು ಪ್ರತಿಯನ್ನು ರಶ್ಯ ಅಧ್ಯಕ್ಷ ಪುಟಿನ್ ಅವರಿಗೆ ಉಡುಗೊರೆಯಾಗಿ ನೀಡಿದೆ. ಭಗವದ್ಗೀತೆಯಲ್ಲಿನ ಬೋಧನೆ ವಿಶ್ವಾದ್ಯಂತ ಇರುವ ಕೋಟ್ಯಂತರ ಮಂದಿಗೆ ಸ್ಫೂರ್ತಿದಾಯಕವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯ ಆಹ್ವಾನದ ಮೇರೆಗೆ 23ನೇ ಭಾರತ-ರಶ್ಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ಧಾರೆ. ಇಂದು ಉಭಯ ನಾಯಕರ ನಡುವೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯ ವೇಳೆ 10ಕ್ಕೂ ಹೆಚ್ಚು ಒಪ್ಪಂದಗಳು ಹಾಗೂ 15ಕ್ಕೂ ಹೆಚ್ಚು ಒಡಂಬಡಿಕೆ (MOU) ಪತ್ರಗಳಿಗೆ ಸಹಿ ಹಾಕಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಚಹಾ ಎಲೆಗಳು ಮಾತ್ರವಲ್ಲ ಪುಟಿನ್ ಅವರಿಗೆ ಅದನ್ನು ಕುಡಿಯಲು ಅಲಂಕೃತ ಮುರ್ಷಿದಾಬಾದ್ ಬೆಳ್ಳಿ ಚಹಾ ಸೆಟ್ ಅನ್ನು ಸಹ ನೀಡಲಾಗಿದೆ. ಈ ಸೆಟ್ ಪಶ್ಚಿಮ ಬಂಗಾಳದ ಶ್ರೀಮಂತ ಕಲಾತ್ಮಕತೆಯನ್ನು ಪ್ರತಿಬಿಂಬಿಸುವ ಸಂಕೀರ್ಣ ಕೆತ್ತನೆಗಳನ್ನು ಹೊಂದಿದೆ. ಭಾರತ ಮತ್ತು ರಷ್ಯಾ ಎರಡು ದೇಶಗಳಲ್ಲೂ ಚಹಾಕ್ಕೆ ಆಳವಾದ ಸಾಂಸ್ಕೃತಿಕ ಪ್ರಾಮುಖ್ಯತೆ ಇದೆ. ಇದು ರೈಲ್ವೆ ನಿಲ್ದಾಣದಲ್ಲಿ ಚಹಾವನ್ನು ಮಾರಾಟ ಮಾಡುವುದರಿಂದ ರಾಷ್ಟ್ರದ ನಾಯಕನಾಗುವವರೆಗಿನ ಪ್ರಧಾನಿ ಮೋದಿಯವರ ಜೀವನದ ಹಾದಿಯನ್ನು ಕೂಡ ನೆನಪಿಸುತ್ತದೆ.

https://x.com/ani_digital/status/1996674504047972420?ref_src=twsrc%5Etfw%7Ctwcamp%5Etweetembed%7Ctwterm%5E1996674504047972420%7Ctwgr%5E694b4e0731f9c4a9677e44dab7f08be0729949eb%7Ctwcon%5Es1_c10&ref_url=https%3A%2F%2Fd-4794213222566222638.ampproject.net%2F2510081644000%2Fframe.html

https://x.com/sidhant/status/1996960629387829427?ref_src=twsrc%5Etfw%7Ctwcamp%5Etweetembed%7Ctwterm%5E1996960629387829427%7Ctwgr%5Eb44da40fc7354f9df6e83e3c2cc9ab4330d3b2a2%7Ctwcon%5Es1_c10&ref_url=https%3A%2F%2Fd-4794213222566222638.ampproject.net%2F2510081644000%2Fframe.html

ಎಲ್ಐಸಿ ಎರಡು ಇನ್ಷೂರೆನ್ಸ್ ಹೊಸ ಪ್ಲಾನ್ ಗಳು ರಿಲೀಸ್

TAGGED:Bhagavad GitaKashmiri saffronPM Modi gifts Putin teasilver urn
Share This Article
Facebook Twitter Copy Link Print
Previous Article PREDICTION ಇಂದು ಬುಧಾದಿತ್ಯ, ಲಕ್ಷ್ಮೀನಾರಾಯಣ, ದ್ವಿಪುಷ್ಕರ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಅದೃಷ್ಟ
Next Article ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಡಿಜಿ ಐಜಿಪಿ ನೀಡಿದ ಸೂಚನೆಯೇನು?

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?