Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು 61 ಇಂಡಿಗೋ ವಿಮಾನ ರದ್ದು: 6ನೇ ದಿನವೂ ಮುಂದುವರಿದ ಪ್ರಯಾಣಿಕರ ಪರದಾಟ
ಕರ್ನಾಟಕಪ್ರಮುಖ

ಇಂದು 61 ಇಂಡಿಗೋ ವಿಮಾನ ರದ್ದು: 6ನೇ ದಿನವೂ ಮುಂದುವರಿದ ಪ್ರಯಾಣಿಕರ ಪರದಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದೇಶಾದ್ಯಂತ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯದಿಂದಾಗಿ ಅಧ್ವಾನ ಮುಂದುವರಿದಿದೆ. ಏರ್ ಪೋರ್ಟ್ ಗಳಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಆರನೇ ದಿನವಾದ ಇಂದು ಕೂಡ ಹಲವು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 61 ಇಂಡಿಗೋ ವಿಮನಗಳು ಇಂದು ರದ್ದಾಗಿವೆ.
ಈ ಬಗ್ಗೆ ಪ್ರಯಾಣಿಕರಿಗೆ ಮೊದಲೇ ಯಾವುದೇ ಮಾಹಿತಿಯನ್ನೂ ವಿಮಾನಯಾನ ಸಂಸ್ಥೆ ನೀಡಿಲ್ಲ. ಪ್ರಯಾಣಿಕರು ವಿಮಾನ ಏರಲು ಏರ್ ಪೋರ್ಟ್ ಗೆ ಬಂದಾಗಲೇ ಇಂದಿನ ವಿಮಾನ ಹಾರಾಟವೂ ರದ್ದಾಗಿದೆ ಎಂಬುದು ಗೊತ್ತಾಗಿದೆ. ಪ್ರಯಾಣಿಕರು ಇಂಡಿಗೋ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಿಂದ ದೆಹಲಿ, ಹೈದರಾಬಾದ್, ಕೊಲ್ಕತ್ತಾ, ಮಂಗಳೂರು, ಭೋಪಾಲ್, ಕೊಚ್ಚಿ, ಶ್ರೀನಗರ ಸೇರಿದಂತೆ ಹಲವೆಡೆ ತೆರಳಬೇಕಿದ್ದ ಒಟ್ಟು 61 ಇಂಡಿಗೋ ವಿಮಾನಗಳು ಇಂದು ರದ್ದಾಗಿವೆ ಎಂದು ತಿಳಿದುಬಂದಿದೆ.

Goa nightclub fire ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ದುರಂತ: 23 ಮಂದಿ ಸಜೀವ ದಹನ

TAGGED:61 IndiGo flights cancelled today: Passengers' plight continues for 6th day
Share This Article
Facebook Twitter Copy Link Print
Previous Article Goa nightclub fire ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ದುರಂತ: 23 ಮಂದಿ ಸಜೀವ ದಹನ
Next Article Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?