ಸಿದ್ದರಾಮಯ್ಯಗೆ ಬಿಗ್ ಶಾಕ್: ಸುಪ್ರೀಂನಿಂದ ನೋಟಿಸ್ ಜಾರಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಮೊದಲು ಕರ್ನಾಟಕ ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು, ನಂತರ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೆ ಶಂಕರ್ ಎಂಬುವವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ನ್ಯಾ.ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಕೈಗೆತ್ತಿಕೊಂಡಿದ್ದು, … Continue reading ಸಿದ್ದರಾಮಯ್ಯಗೆ ಬಿಗ್ ಶಾಕ್: ಸುಪ್ರೀಂನಿಂದ ನೋಟಿಸ್ ಜಾರಿ