Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆಗೆ ಪಾನಮತ್ತನಾಗಿ ಬಂದ ಶಿಕ್ಷಕ
ಕರ್ನಾಟಕಪ್ರಮುಖ

ಶಾಲೆಗೆ ಪಾನಮತ್ತನಾಗಿ ಬಂದ ಶಿಕ್ಷಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಿರೀಸಾವೆ: ಶಿಕ್ಷಕನೊರ್ವ ಶಾಲೆಗೆ ದಿನನಿತ್ಯ ಪಾನಮತ್ತನಾಗಿ ಬರುತ್ತಿರುವ ಘಟನೆ ಹಾಸನದ ಸೋರೆಕಾಯಿಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಶಿಕ್ಷಕ ಹರೀಶ್‌ ಕುಡಿದು ಬರುತ್ತಿದ್ದು, ಆತನ ಪತ್ನಿ ಪೂರ್ಣಿಮಾ ತರಗತಿಯಲ್ಲಿ ಮಕ್ಕಳಿಗೆ ಥಳಿಸುತ್ತಿದ್ದಾರೆ’ ಎಂದು ಆರೋಪಿಸಿ ಪೋಷಕರು ಮತ್ತು ಗ್ರಾಮಸ್ಥರು ಶಾಲೆಯ ಎದುರು ಆಕ್ರೋಶ ವ್ಯಕ್ತಪಡಿಸಿದರು.

ಎರಡು ವರ್ಷದಿಂದ ಶಿಕ್ಷಕ ಹೀಗೆ ವರ್ತಿಸುತ್ತಿದ್ದು, ಆತನ ಜೊತೆಗೆ ಪತ್ನಿಯೂ ಬರುತ್ತಾರೆ’ ಎಂದು ಗ್ರಾಮಸ್ಥರು ಆರೋಪಿಸಿದರು.

ಮುಖ್ಯಶಿಕ್ಷಕಿ ಸವಿತಾ ಅವರು ಸೋಮವಾರ ಇಲಾಖೆಯ ತರಬೇತಿಗೆ ಹೋಗಿದ್ದ ವೇಳೆ ಶಿಕ್ಷಕನ ಪತ್ನಿ ತರಗತಿಗೆ ತೆರಳಿ ವಿದ್ಯಾರ್ಥಿನಿಯರನ್ನು ಥಳಿಸಿದ್ದಾರೆ ಎಂಬ ವಿಷಯ ತಿಳಿದ ಪೋಷಕರು ಮತ್ತು ಗ್ರಾಮಸ್ಥರು ಶಾಲೆಗೆ ಬಂದು ದಂಪತಿಯನ್ನು ತರಾಟೆಗೆ ತೆಗೆದುಕೊಂಡರು. ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ದೀಪಾ, ಬಿಆರ್‌ಸಿ ಅನಿಲ್, ಶಿಕ್ಷಣ ಸಂಯೋಜಕ ಶ್ರೀನಿವಾಸ್, ಸಿಆರ್‌ಪಿ ಪುಟ್ಟಸ್ವಾಮಿ, ಪೋಷಕರು, ಗ್ರಾಮಸ್ಥರಿಂದ ಲಿಖಿತ ದೂರು ಪಡೆದರು. ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಮಾಹಿತಿ ಪಡೆದರು.

ಪ್ರಿಯಕರನ ಹೆಂಡತಿಯಿಂದ ತಪ್ಪಿಸಿಕೊಳ್ಳಲು ಈ ಮಹಿಳೆ ಮಾಡಿದ್ದೇನು?ವೈರಲ್ ವಿಡಿಯೋ ನೋಡಿ

TAGGED:Teacher who came to school drunk
Share This Article
Facebook Twitter Copy Link Print
Previous Article ಪ್ರಿಯಕರನ ಹೆಂಡತಿಯಿಂದ ತಪ್ಪಿಸಿಕೊಳ್ಳಲು ಈ ಮಹಿಳೆ ಮಾಡಿದ್ದೇನು?ವೈರಲ್ ವಿಡಿಯೋ ನೋಡಿ
Next Article ನೈಟ್ ಕ್ಲಬ್’ ಕಟ್ಟಡ ಧ್ವಂಸಗೊಳಿಸಲು ‘ಗೋವಾ ಸಿಎಂ’ ಆದೇಶ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?