Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 4 tiger cubs die ಸೆರೆಯಾಗಿದ್ದ 4 ಹುಲಿಮರಿಗಳ ಸಾವು
ಕರ್ನಾಟಕಪ್ರಮುಖ

4 tiger cubs die ಸೆರೆಯಾಗಿದ್ದ 4 ಹುಲಿಮರಿಗಳ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ತಕ್ಷಣಕ್ಕೆ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಈ ಮರಿಗಳು ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿದ್ದವು.
ಡಿ. 6ರಂದು ಒಂದು, 7ರಂದು ಎರಡು ಹಾಗೂ ಮಂಗಳವಾರ ಒಂದು ಹುಲಿ ಮರಿ ಮೃತಪಟ್ಟಿದೆ. ತಾಯಿ ಹುಲಿ ಆರೋಗ್ಯದಿಂದಿದೆ.

ಹುಲಿಮರಿಗಳ ಅಂಗಾಂಗಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ನ.28ರಂದು ಹನಗೋಡು ಹೋಬಳಿಯ ಗೌಡನಕಟ್ಟೆಯ ಪ್ರಕಾಶ್ ಅವರ ಜೋಳದ ಹೊಲದಲ್ಲಿ ನಾಲ್ಕು ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು. ಮಧ್ಯರಾತ್ರಿ ತಾಯಿ ಹುಲಿ ಸೆರೆಯಾಗಿತ್ತು. ಎರಡು ದಿನಗಳ ನಂತರ ನ.30ರಂದು ನಾಲ್ಕು ಹುಲಿಮರಿಗಳು ಪತ್ತೆಯಾಗಿ ಅವುಗಳನ್ನು ರಕ್ಷಿಸಿ ಕೂರ್ಗಳ್ಳಿ ಪುನರ್ವಸತಿ ಕೇಂದ್ರಲ್ಲಿದ್ದ ತಾಯಿ ಹುಲಿಯೊಂದಿಗೆ ಸೇರಿಸಲಾಗಿತ್ತು
ಸೆರೆಹಿಡಿಯುವ ವೇಳೆ ಜನರ ಕಿರುಚಾಟದಿಂದ ಹುಲಿಮರಿಗಳು ಗಾಬರಿಯಾಗಿದ್ದವು. ಎರಡು ದಿನ ತಾಯಿಯಿಂದ ದೂರವಾಗಿದ್ದ ಮರಿಗಳು ಆಹಾರವಿಲ್ಲದೆ ಬಳಲಿದ್ದವು. ಸೆರೆ ಹಿಡಿಯುವ ವೇಳೆಯೇ ನಿತ್ರಾಣಗೊಂಡಿದ್ದವು. ಸೂಕ್ತ ಚಿಕಿತ್ಸೆಗಾಗಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿತ್ತು.
ಸೆರೆ ಸಿಕ್ಕ ನಂತರ ತಾಯಿ ಹಾಗೂ ನಾಲ್ಕು ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ಅಸ್ವಸ್ಥಗೊಂಡಿದ್ದ ಇವು ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಮರಿಗಳ ಶವ ಪರೀಕ್ಷೆ ನಡೆಸಿದ್ದು, ಮರಿಗಳ ಅಂಗಾಂಗಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎ ಮಹಮ್ಮದ್ ಯಾಜುದ್ದೀನ್ ತಿಳಿಸಿದ್ದಾರೆ.

Weather report ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಚಳಿ, ಶೀತ ಅಲೆಯ ಎಚ್ಚರಿಕೆ

ನಾಳೆ ಡೆವಿಲ್ ಚಿತ್ರ ರಿಲೀಸ್ : ಜೈಲಿನಿಂದಲೇ ಅಭಿಮಾನಿಗಳಿಗೆ ಸಂದೇಶ ರವಾನಿಸಿದ ನಟ ದರ್ಶನ್.!

TAGGED:4 captive tiger cubs die
Share This Article
Facebook Twitter Copy Link Print
Previous Article ವಾಹನಗಳ ನಂಬರ್ ಪ್ಲೇಟ್ ವಿವಿಧ ಬಣ್ಣಗಳ ಅರ್ಥವೇನು?
Next Article ಒಡಿಶಾದಲ್ಲಿ ರುಂಡ ಇಲ್ಲದ ಮಹಿಳೆಯ ಶವ ಪತ್ತೆ; ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?