ರೇಷ್ಮೆ ಬದಲು ಪಾಲಿಸ್ಟರ್‌ ಶಾಲು; ತಿರುಪತಿ ದೇವಸ್ಥಾನದಲ್ಲಿ 54 ಕೋಟಿ ಹಗರಣ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ತಿರುಪತಿ: ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ಲಡ್ಡುಗೆ ನಕಲಿ ತುಪ್ಪ ಬಳಸಿದ ವಿವಾದದ ಬಳಿಕ ಈಗ ಶಾಲು ವಿವಾದ ಬೆಳಕಿಗೆ ಬಂದಿದೆ. ರೇಷ್ಮೆ ಶಾಲು ಹೆಸರಿನಲ್ಲಿ 100% ಪಾಲಿಸ್ಟಾರ್ ಶಾಲುಗಳನ್ನು ಗುತ್ತಿಗೆದಾರ ಪೂರೈಸಿದ್ದು ಈಗ ಬಿರುಗಾಳಿ ಎಬ್ಬಿಸಿದೆ. ಇದರಿಂದ 2015 ರಿಂದ 2025 ರವರೆಗಿನ ಒಂದು ದಶಕದಲ್ಲಿ 54 ಕೋಟಿ ರೂಪಾಯಿಗಳ ಹಗರಣ ಆಗಿದೆ. ಗುತ್ತಿಗೆದಾರನೊಬ್ಬ ಟೆಂಡರ್ ದಾಖಲೆಗಳಲ್ಲಿ ನಿರ್ದಿಷ್ಟಪಡಿಸಿದ ಶುದ್ಧ ಮಲ್ಬೆರಿ ರೇಷ್ಮೆ ಉತ್ಪನ್ನಗಳೆಂದು ಬಿಲ್ ಮಾಡುವಾಗ ನಿರಂತರವಾಗಿ ಅಗ್ಗದ … Continue reading ರೇಷ್ಮೆ ಬದಲು ಪಾಲಿಸ್ಟರ್‌ ಶಾಲು; ತಿರುಪತಿ ದೇವಸ್ಥಾನದಲ್ಲಿ 54 ಕೋಟಿ ಹಗರಣ