ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿಗೆ ಗಲ್ಲು: ಏನಿದು ಪ್ರಕರಣ?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೊಡಗು: ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಕೊಡಗು ಜಿಲ್ಲೆಯ ನ್ಯಾಯಾಲಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ತೀರ್ಪು ಪ್ರಕಟಿಸಿದೆ. 2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು ಕಾವೇರಿ (7), ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ … Continue reading ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿಗೆ ಗಲ್ಲು: ಏನಿದು ಪ್ರಕರಣ?
Copy and paste this URL into your WordPress site to embed
Copy and paste this code into your site to embed