Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸ ವರ್ಷದಿಂದ ಗ್ರಾಹಕರ ಜೇಬಿಗೆ ಕತ್ತರಿ – ಮೊಬೈಲ್ ರೀಚಾರ್ಜ್ ದರ ಭಾರಿ ಏರಿಕೆ
ಕರ್ನಾಟಕದೇಶ

ಹೊಸ ವರ್ಷದಿಂದ ಗ್ರಾಹಕರ ಜೇಬಿಗೆ ಕತ್ತರಿ – ಮೊಬೈಲ್ ರೀಚಾರ್ಜ್ ದರ ಭಾರಿ ಏರಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಹೊಸ ವರ್ಷದಿಂದ ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬೀಳಲಿದೆ. ಹೌದು, ಮುಂದಿನ ದಿನಗಳಲ್ಲಿ ಮೊಬೈಲ್ ರೀಚಾರ್ಜ್ ದರ ಭಾರಿ ಏರಿಕೆಯಾಗಲಿದೆ. ಇತ್ತೀಚೆಷ್ಟೇ ಜಿಯೋ ಬಿಟ್ಟು ಎಲ್ಲಾ ಕಂಪನಿಗಳು ತಮ್ಮ ಯೋಜನೆಗಳ ಬೆಲೆ ಹೆಚ್ಚಿಸಿದೆ. ಆದರೆ ಈಗ ಅವುಗಳ ಬೆಲೆ ಮತ್ತೆ ಏರಿಕೆಯಾಗಲಿದೆ ಎನ್ನಲಾಗಿದೆ.

ಮುಂದಿನ ವಾರದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್, ಜಿಯೋ, ಏರ್ ಟೆಲ್, ವೊಡಾಫೋನ್ ಐಡಿಯಾ ತನ್ನ ರೀಚಾರ್ಜ್ ದರಗಳನ್ನ ಹೆಚ್ಚಿಸಲಿದೆ. ಇನ್ಮುಂದೆ ನೀವು ರೀಚಾರ್ಜ್ ಗೆ ಹೆಚ್ಚು ಹಣ ವ್ಯಯಿಸಬೇಕಾದೀತು.

ಕಳೆದ ಕೆಲವು ತಿಂಗಳಿಂದ ಟೆಲಿಕಾಂ ಕಂಪನಿಗಳ ಆದಾಯದಲ್ಲಿ ತೀವ್ರ ಇಳಿಕೆ ಕಂಡುಬರುತ್ತಿದೆ.

ಕಂಪನಿಗಳ ಆದಾಯ ಬೆಳವಣಿಗೆಯು ಹಿಂದಿನ ನಾಲ್ಕು ತ್ರೈಮಾಸಿಕಗಳಲ್ಲಿ ಇದ್ದ ಶೇ. 14-16 ರಿಂದ ಶೇ. 10ಕ್ಕೆ ಕುಸಿದಿದೆ. ಡಿಸೆಂಬರ್ ತ್ರೈಮಾಸಿಕದಲ್ಲಿ ಈ ಇಳಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಈ ಆದಾಯ ಕುಸಿತವನ್ನು ಸರಿದೂಗಿಸಲು ಮತ್ತು ಲಾಭವನ್ನು ಹೆಚ್ಚಿಸಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಕಂಪನಿಗಳು ಹೇಳಿದೆ. ಟೆಲಿಕಾಂ ಸುಂಕಗಳು ಶೇಕಡಾ 15 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದಾರೆ.

TAGGED:#Consumers #pockets #squeezed #mobile #recharge #increased
Share This Article
Facebook Twitter Copy Link Print
Previous Article ಹೊತ್ತಿ ಉರಿದ ಕಾರು – ಒಂದೇ ಕುಟುಂಬದ 5 ಮಂದಿ ಸಜೀವ ದಹನ
Next Article ಮೈಸೂರು ಅರಮನೆ ಮುಖ್ಯದ್ವಾರದ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ.!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?