Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಎಸ್​ಎಸ್​ಎಲ್ಸಿ ವಿದ್ಯಾರ್ಥಿನಿಯರು
ಕರ್ನಾಟಕ

ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಎಸ್​ಎಸ್​ಎಲ್ಸಿ ವಿದ್ಯಾರ್ಥಿನಿಯರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ: ಹಾಸ್ಟೆಲ್​ನಲ್ಲಿ ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ಎಸ್​ಎಸ್​ಎಲ್ಸಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಘಟನೆ ಬಾಗಲಕೋಟೆಯ  ನವನಗರದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ನವನಗರದ ಮೊರಾರ್ಜಿ ವಸತಿ ಶಾಲೆಯಲ್ಲಿ ಮೊಬೈಲ್ ಬಳಸುತ್ತಿದ್ದ ವಿದ್ಯಾರ್ಥಿನಿಯರನ್ನು ಕಂಡಿದ್ದ ಹಾಸ್ಟೆಲ್ ಸಿಬ್ಬಂದಿ, ಹಾಸ್ಟೆಲ್​ನಲ್ಲಿ ಮೊಬೈಲ್ ಬಳಸಿದರೆ ಪೋಷಕರಿಗೆ ಹೇಳುತ್ತೇನೆ ಎಂದು ಎಚ್ಚರಿಸಿದ್ದರು. ಅಷ್ಟಕ್ಕೇ ಕೋಪಗೊಂಡ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ವಸತಿ ಶಾಲೆಯನ್ನೇ ಬಿಟ್ಟು ಹೊರಹೋಗಿದ್ದಾರೆ. ಈ ವಿಷಯ ತಿಳಿದ ಸಿಬ್ಬಂದಿ ಕೂಡಲೆ ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು.

ಈ ಪ್ರಕರಣ ಜಿಲ್ಲೆಯ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದು, ತಕ್ಷಣವೇ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಕೊನೆಗೂ ವಿಜಪುರದಲ್ಲಿ ವಿದ್ಯಾರ್ಥಿನಿಯರನ್ನು ಪತ್ತೆ ಮಾಡಲಾಗಿದ್ದು, ಸುರಕ್ಷಿತವಾಗಿ ಕರೆತರಲಾಗಿದೆ.

TAGGED:#SSLC #students #hostel #mobile #phones
Share This Article
Facebook Twitter Copy Link Print
Previous Article ಹೊಸ ವರ್ಷಕ್ಕೆ ಬೆಂಗಳೂರು ಜನಕ್ಕೆ ನೀರಿನ ದರ ಹೆಚ್ಚಳದ ಶಾಕ್
Next Article ಗರ್ಭಿಣಿ ಪತ್ನಿಯಿಂದ ದೂರವಾಗಿದ್ದ ಪತಿಯಿಂದ ಆಕೆಯ ಲಿವ್-ಇನ್ ಪ್ರಿಯಕರ ಕೊಲೆ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?