Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ ಹೆಚ್ಚಾದ ಚಳಿ – ಮೈನಡುಗುವ ಚಳಿಗೆ ತತ್ತರಿಸಿದ ಜನರು
ಕರ್ನಾಟಕಪ್ರಮುಖ

ರಾಜ್ಯಾದ್ಯಂತ ಹೆಚ್ಚಾದ ಚಳಿ – ಮೈನಡುಗುವ ಚಳಿಗೆ ತತ್ತರಿಸಿದ ಜನರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ತಾಪಮಾನದಲ್ಲಿ ಭಾರೀ ಕುಸಿತವಾಗಿದೆ. ಬೀದರ್ 9, ಧಾರವಾಡ 9.6, ವಿಜಯಪುರ 10, ರಾಯಚೂರು 10 ಮತ್ತು ಹಾಸನ ಜಿಲ್ಲೆಯಲ್ಲಿ 11.2 ಡಿ.ಸೆ.,ಬಾಗಲಕೋಟೆ 11.1 ಡಿಗ್ರಿ ಸೆಲ್ಸಿಯಸ್​​, ಬಳ್ಳಾರಿ 13.4 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 10.4 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 11.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 12.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 14.2 ಡಿಗ್ರಿ ಸೆಲ್ಸಿಯಸ್, ಬೀದರ್ 9.3​​ ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 13.2 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ 11.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದ‌ರ್, ಚಿತ್ರದುರ್ಗ, ಧಾರವಾಡ, ಗದಗ, ರಾಯಚೂರು, ವಿಜಯಪುರ ಹಾಗೂ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವ್ಯಾಪ್ತಿಯ ಬಹುತೇಕ ಜಿಲ್ಲೆಗಳಲ್ಲಿ 2 ರಿಂದ 4 ಡಿ.ಸೆ. ಉಷ್ಣಾಂಶ ಕುಸಿತವಾಗಿದೆ.

 

ಇಂದು ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ಚಳಿ ಇರಲಿದ್ದು ಅರೆಂಜ್​​ ಅಲರ್ಟ್​​ ಇರಲಿದೆ. ಕೊಪ್ಪಳ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಚಳಿ ಹೆಚ್ಚಿರಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.

TAGGED:#Cold #wave #grips #state #people #freezing #temperatures
Share This Article
Facebook Twitter Copy Link Print
Previous Article 14 ಬಾರಿ ಹಾವು ಕಚ್ಚಿದ್ದರೂ ಬದುಕುಳಿದ ವೃದ್ಧ! ಕಚ್ಚುವ 2 ್ಕಲನ ಮೊದಲು ಪತ್ನಿಗೆ ಕನಸು ಬೀಳ್ತಿತ್ತಂತೆ!
Next Article ಲೈಂಗಿಕ ದೌರ್ಜನ್ಯಕ್ಕೆ ಬೇಸತ್ತು 13 ವರ್ಷದ ಬಾಲಕಿ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ-ಇಮೇಲ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?