Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜಿಟಲ್ ಅರೆಸ್ಟ್ ನಿಂದ 1.32 ಕೋಟಿ ರೂ. ಕಳೆದುಕೊಂಡ ವೃದ್ಧ.!
ಕರ್ನಾಟಕ

ಡಿಜಿಟಲ್ ಅರೆಸ್ಟ್ ನಿಂದ 1.32 ಕೋಟಿ ರೂ. ಕಳೆದುಕೊಂಡ ವೃದ್ಧ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ನಿಂದ ವೃದ್ಧರೊಬ್ಬರು ಬರೋಬ್ಬರಿ 1.32 ಕೋಟಿ ರೂ. ಕಳೆದುಕೊಂಡ ಘಟನೆ ನಡೆದಿದೆ.

ಬೆಂಗಳೂರಿನ ಯಲಹಂಕ ನಿವಾಸಿ ವರದರಾಜನ್ (83) ಡಿಜಿಟಲ್ ಅರೆಸ್ಟ್ ಮಾಡಿ ವಂಚಕರು 1.32 ಕೋಟಿ ರೂ. ವಂಚಿಸಿದ್ದಾರೆ. ಆರ್ ಬಿಐ, ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡಿದ್ದಾರೆ.

ಮನಿಲಾಂಡರಿಂಗ್ ಆಗಿದೆ ಎಂದು ಹೆದರಿಸಿ 1.32 ಕೋಟಿ ರೂ. ಪಡೆದು ವೃದ್ಧರಿಗೆ ವಂಚಿಸಿದ್ದಾರೆ. ನವೆಂಬರ್ 19ರಿಂದ ಡಿಸೆಂಬರ್ 6ರವರೆಗೆ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಹಣ ಹಾಕಿಕೊಂಡು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಲಂಡನ್ ನಲ್ಲಿ ವೃದ್ಧ ವರದರಾಜನ್ ಇಬ್ಬರು ಮಕ್ಕಳು ನೆಲೆಸಿದ್ದಾರೆ. ವಂಚನೆ ಸಂಬಂಧ ವೃದ್ಧ ವರದರಾಜನ್ ಅವರು ಈಶಾನ್ಯ ವಿಭಾಗ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

 

 

Share This Article
Facebook Twitter Copy Link Print
Previous Article ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ
Next Article ರಣವೀರ್ ಸಿಂಗ್ ಅಭಿನಯದ ಧುರಂಧರ್ ಸಿನಿಮಾ ಒಟಿಟಿ ರಿಲೀಸ್ ಯಾವಾಗ?

Popular Posts

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?