ಡಿ. 16 ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಡಿಸೆಂಬರ್ 16ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಡಿಸೆಂಬರ್ 16ರಿಂದ 21ರವರೆಗೆ ಸುತ್ತೂರು ಮಠದ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ ಜಯಂತಿ ಮಹೋತ್ಸವ ಆಯೋಜಿಸಲಾಗಿದೆ. ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ಡಿಸೆಂಬರ್ 16ರಂದು ಮಧ್ಯಾಹ್ನ 2.10ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು ನಂತರ ಹೆಲಿಕಾಪ್ಟರ್ ನಲ್ಲಿ ಮಳವಳ್ಳಿಗೆ ತೆರಳಲಿದ್ದಾರೆ. ಸಂಜೆ 5:25 ಕ್ಕೆ … Continue reading ಡಿ. 16 ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿ