Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಕರ್ನಾಟಕ

ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸೈಟ್ ಕೊಡಿಸುವುದಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ ಹಾಗೂ ಹಣ ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೊಡ್ಡಬಳ್ಳಾಪುರದ ಮೆಳೆಕೋಟೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ.ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ ನೀಡಿದ್ದರು. 13 ಲಕ್ಷ ರೂ. ಮೌಲ್ಯದ ಸೈಟ್ ಅನ್ನು 12 ಲಕ್ಷಕ್ಕೆ ಕೊಡಿಸುವುದಾಗಿ ಮಾತುಕತೆ ನಡೆಸಿದ್ದರು. ಆದರೆ, ತಮ್ಮ ಬಳಿ 8 ಲಕ್ಷ ರೂ. ಮಾತ್ರ ಇದೆ ಎಂದು ಮಹಿಳೆ ಹೇಳಿದ್ದರು. ಹೀಗಾಗಿ ಉಳಿದ ಹಣಕ್ಕೆ ಸಹಾಯ ಮಾಡುವುದಾಗಿ ಸ್ವಾಮೀಜಿ ಹೇಳಿದ್ದರು ಎಂಬ ಆರೋಪವಿದೆ.

ಮಹಿಳೆ ಬಳಿಯಿದ್ದ 8 ಲಕ್ಷ ರೂ.ಗಳಲ್ಲಿ 5 ಲಕ್ಷ ರೂಪಾಯಿಯನ್ನು ಅಡ್ವಾನ್ಸ್ ಆಗಿ ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ ಒಂದು ವರ್ಷ ಕಳೆದರೂ ಸೈಟ್ ನೀಡದೆ, ಅಡ್ವಾನ್ಸ್ ಹಣವನ್ನೂ ವಾಪಸ್ ನೀಡದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆಡಿಯೋ-ವಿಡಿಯೋ ಸಾಕ್ಷ್ಯಗಳ ಸಹಿತ ಪೊಲೀಸರಿಗೆ ದೂರು ನೀಡಿದ್ದಾರೆ. ಅತ್ತ ಸ್ವಾಮೀಜಿಯೂ ಪ್ರತಿ ದೂರು ನೀಡಿದ್ದು, ಹಣಕ್ಕಾಗಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

TAGGED:#Swamiji #sexually #harasses #woman #doddaballapura
Share This Article
Facebook Twitter Copy Link Print
Previous Article ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಇಬ್ಬರ ಭೀಕರ ಕೊಲೆ
Next Article ಡಿಜಿಟಲ್ ಅರೆಸ್ಟ್ ನಿಂದ 1.32 ಕೋಟಿ ರೂ. ಕಳೆದುಕೊಂಡ ವೃದ್ಧ.!

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?