Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್‌ ಬಾಸ್‌ ಮನೆಯಲ್ಲಿ ದಿನಕ್ಕೊಂದು ಟ್ವಿಸ್ಟ್‌ : ಟಾಪ್ ಸ್ಪರ್ಧೆಗಳೇ ಮನೆಯಿಂದ ಔಟ್!
ಮನರಂಜನೆ

ಬಿಗ್‌ ಬಾಸ್‌ ಮನೆಯಲ್ಲಿ ದಿನಕ್ಕೊಂದು ಟ್ವಿಸ್ಟ್‌ : ಟಾಪ್ ಸ್ಪರ್ಧೆಗಳೇ ಮನೆಯಿಂದ ಔಟ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಮನೆಯಲ್ಲಿ ದಿನಕ್ಕೊಂದು ಟ್ವಿಸ್ಟ್‌ ಎದುರಾಗುತ್ತಿದ್ದು, ಇದೇ ವೇಳೆ ಸ್ಪರ್ಧಿಗಳಿಗೆ ಎಲಿಮಿನೇಷನ್‌ ಶಾಕ್‌ ಕೂಡ ಕಾದಿದೆ ಎಂದು ಹೇಳಲಾಗುತ್ತಿದೆ.

ಈ ವಾರ ಎಲಿಮಿನೇಶನ್‌ ನಡೆಯುತ್ತಿಲ್ಲ. ಮನೆಯಲ್ಲಿದ್ದವರು ಎಲಿಮಿನೇಶನ್‌ ನಡೆಯಲಿದೆ ಎಂದುಕೊಂಡಿದ್ದರು. ಆದರೆ ಜಿಯೋಹಾಟ್‌ಸ್ಟಾರ್‌ ಆಪ್‌ನಲ್ಲಿ ವೋಟಿಂಗ್‌ ಲೈನ್ಸ್‌ ಒಪನ್‌ ಆಗಿಲ್ಲ. ಹೀಗಾಗಿ ಎಲಿಮಿನೇಶನ್‌ ನಡೆಯೋದಿಲ್ಲ ಎನ್ನೋದು ಪಕ್ಕಾ ಆಯ್ತು.

ಅಂದಹಾಗೆ ಚೈತ್ರಾ ಕುಂದಾಪುರ ಹಾಗೂ ರಜತ್‌ ಕಿಶನ್‌ ಅವರು ದೊಡ್ಮನೆಗೆ ಅತಿಥಿಗಳಾಗಿ ಬಂದು, ವೈಲ್ಡ್‌ಕಾರ್ಡ್‌ ಸ್ಪರ್ಧಿಗಳಾಗಿದ್ದಾರೆ. ಇವರು ಕೂಡ ಈ ವಾರ ಹೊರಗಡೆ ಹೋಗ್ತಾರೆ, ಇವರು ನಿಜಕ್ಕೂ ಸ್ಪರ್ಧಿಗಳೇ ಅಲ್ಲ ಎನ್ನುವ ಪೋಸ್ಟ್‌ ಕೂಡ ವೈರಲ್‌ ಆಗ್ತಿದೆ. ಅವರು ಈ ವಾರ ಇರಲಿದ್ದಾರಾ? ಇಲ್ಲವಾ ಎನ್ನೋದು ಕಾದು ನೋಡಬೇಕಿದೆ.

 

ಈಗ ಧ್ರುವಂತ್‌ ಹಾಗೂ ರಕ್ಷಿತಾ ಶೆಟ್ಟಿ ಅವರು ಎಲಿಮಿನೇಟ್‌ ಆಗಿದ್ದಾರೆ ಎನ್ನಲಾಗಿದೆ. ಆದರೆ ಇವರು ಮನೆಯಿಂದ ಹೊರಗಡೆ ಬರೋದಿಲ್ಲ. ಹೌದು, ಏಕಕಾಲಕ್ಕೆ ಈ ಖಡಕ್‌ ಸ್ಪರ್ಧಿಗಳು ಮನೆಯಿಂದ ಹೊರಬಂದು ಸೀಕ್ರೆಟ್‌ ರೂಮ್‌ನಲ್ಲಿ ಇರಲಿದ್ದಾರೆ ಎನ್ನಲಾಗಿದೆ. ಇದು ನಿಜವೋ? ಗಾಳಿ ಸುದ್ದಿಯೋ?

TAGGED:#biggboss12 #colorskannada #realityshow #sudeep #gilli #rakshitha
Share This Article
Facebook Twitter Copy Link Print
Previous Article ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮದುವೆ ಬೇಡ ಎಂದ ವಧು -ವೈರಲ್ ವಿಡಿಯೋ ನೋಡಿ
Next Article ಬಿಜೆಪಿಯ ಮಾಜಿ ಶಾಸಕನ ಸೋದರಳಿಯನ ಬರ್ಬರ ಹತ್ಯೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?