Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಮದುವೆ ಮಂಟಪದಲ್ಲಿ ಪ್ರಿಯತಮೆ ಗಲಾಟೆ!
ಕರ್ನಾಟಕ

ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಮದುವೆ ಮಂಟಪದಲ್ಲಿ ಪ್ರಿಯತಮೆ ಗಲಾಟೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು : ಯುವಕನೊಬ್ಬ ಯುವತಿಯನ್ನು ಪ್ರೀತಿಸಿ 5 ಲಕ್ಷ ಹಣ ಪಡೆದು ಕೈ ಕೊಟ್ಟು ಬೇರೆ ಯುವತಿಯ ಜೊತೆಗೆ ಮದುವೆ ಆಗೋಕೆ ರೆಡಿ ಆಗಿದ್ದಾನೆ. ಇದೀಗ ಯುವಕನ ಮದುವೆಯ ವೇಳೆ ಯುವತಿ ರಂಪಾಟ ಮಾಡಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.

 

ಯುವತಿ ಅಶ್ವಿನಿ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ  ಮದುವೆ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾಳೆ. ಪ್ರೀತಿಸಿ ಮೋಸ ಮಾಡಿದ್ದಾಗಿ ಶರತ್  ಮತ್ತು ಫ್ಯಾಮಿಲಿ ವಿರುದ್ಧ ಯುವತಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಮನೆಯ ಮುಂದೆ ಇವತ್ತು ನೇರವಾಗಿ ಮದುವೆ ಮಂಟಪಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ.

ಚಿಕ್ಕಮಂಗಳೂರು ನಗರದ ಕಲ್ಯಾಣ ನಗರದ ಯುವಕ ಶರತ್ ಅಶ್ವಿನಿಯನ್ನು ಪ್ರೀತಿ ಮಾಡುತ್ತಿದ್ದನಂತೆ ಆದರೆ ಈಗ ಪ್ರೀತಿಸಿ ಕೈ ಕೊಟ್ಟು ಬೇರೆಯವರೊಂದಿಗೆ ಮದುವೆಯಾಗಲು ಶರತ್ ಮುಂದಾಗಿದ್ದ. ಅಲ್ಲದೇ ಅಶ್ವಿನಿ ಹತ್ತಿರ 5 ಲಕ್ಷ ಹಣ ಕೂಡ ಪಡೆದಿದ್ದ ಎನ್ನಲಾಗಿದೆ.

ಹಾಸನ ಜಿಲ್ಲೆಯ ಬೇಲೂರು ಮೂಲದ ಅಶ್ವಿನಿ ಹಾಗೂ ಚಿಕ್ಕಮಗಳೂರಿನ ಶರತ್ ಎಂದು ತಿಳಿದು ಬಂದಿದೆ. 8 ತಿಂಗಳ ಹಿಂದೆ ಅಲ್ದುರು ಪೊಲೀಸ್ ಠಾಣೆಗೆ ಅಶ್ವಿನಿ ದೂರು ನೀಡಿದಳು. ನಿನ್ನೆ ಶರತ್ ಮನೆಯ ಮುಂದೆ ಅಶ್ವಿನಿ ಏಕಾಂಗಿ ಹೋರಾಟ ಮಾಡಿದ್ದಾಳೆ ಇಂದು ಮದುವೆ ಮಂಟಪಕ್ಕೆ ಬಂದು 15 ಗಲಾಟೆ ಮಾಡಿದ್ದಾಳೆ ಮದುವೆ ಮಂಟಪದ ಒಳಗೆ ಅಶ್ವಿನಿ ಧರಣಿ ಕುಳಿತಿದ್ದಾಳೆ ಮದುವೆ ಮಂಟಪದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Facebook Twitter Copy Link Print
Previous Article ಮುಂದಿನ ತಿಂಗಳು ತಮಿಳುನಾಡಿನಲ್ಲಿ ಪ್ರಧಾನಿ ಮೋದಿ ಪೊಂಗಲ್ ಆಚರಣೆ
Next Article ಆನೆ ದಾಳಿಗೆ ರೈತ ಬಲಿ; ಇನ್ನೊಂದಡೆ ಹುಲಿ ದಾಳಿಗೆ ಹಸುಗಳ ಸರಣಿ ಸಾವು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?