ಬಸ್ ಪ್ರಯಾಣ ಉಚಿತ ಕೊಡಲು ನಿಮಗೆ ಕೇಳಿದ್ದವರು ಯಾರು? -ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಸ್ ಪ್ರಯಾಣ ಉಚಿತ ಕೊಡಲು ನಿಮಗೆ ಕೇಳಿದ್ದವರು ಯಾರು? ಸರ್ಕಾರಿ ನೌಕರರಿಗೆ ಸಂಬಳ ಕೊಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲದಂತಾಗಿದೆಎಂದು ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠವು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಮೌಖಿಕವಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನೌಷಧ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, … Continue reading ಬಸ್ ಪ್ರಯಾಣ ಉಚಿತ ಕೊಡಲು ನಿಮಗೆ ಕೇಳಿದ್ದವರು ಯಾರು? -ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ
Copy and paste this URL into your WordPress site to embed
Copy and paste this code into your site to embed