Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂಗ್ಲೆಂಡ್​​​ನ ಯುವಕನನ್ನು ಪ್ರೀತಿಸಿ ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದ ಬೇಲೂರಿನ ಯುವತಿ
ಕರ್ನಾಟಕವಿದೇಶ

ಇಂಗ್ಲೆಂಡ್​​​ನ ಯುವಕನನ್ನು ಪ್ರೀತಿಸಿ ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದ ಬೇಲೂರಿನ ಯುವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ : ಬೇಲೂರಿನ ಯುವತಿಯೊಬ್ಬರು ಇಂಗ್ಲೆಂಡಿನ ಯುವಕ ಜಾಯ್ ಎನ್ನುವವರೊಬ್ಬರನ್ನ ಪ್ರೀತಿಸಿ ಮದುವೆಯಾಗಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಭಾನುವಾರ ಸಂಪ್ರದಾಯಬದ್ದವಾಗಿ ಮದುವೆ ನೆರವೇರಿತು. ಜಾಯ್ ಹಾಗೂ ಯುವತಿ ಹೇಮಶ್ರೀ ಪೋಷಕರು ಇಬ್ಬರಿಗೆ ಹರಿಸಿ ಆಶೀರ್ವಾದ ಮಾಡಿದರು.ಬೇಲೂರು ಮೂಲದ ಯುವತಿ ಹೇಮಶ್ರೀ ಇಂಗ್ಲೆಂಡಿನಲ್ಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.ಅದೇ ಕಂಪನಿಯಲ್ಲಿ ಜಾಯ್ ಕೂಡ ಕೆಲಸ ಮಾಡುತ್ತಿದ್ದರು.

ಇಬ್ಬರು ಕೂಡ ಪರಸ್ಪರ ಅರಿತು ಪ್ರೀತಿಸಿ ಪೋಷಕರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಗೆ 2 ಕುಟುಂಬಗಳೂ ಕೂಡ ಒಪ್ಪಿಗೆ ಸೂಚಿಸಿದ್ದವು. ಬೇಲೂರಿನಲ್ಲಿ ಹಿಂದೂ ಸಂಪ್ರದಾಯದಂತೆ ಜಾನ್-ಹೇಮಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಹಾಗೂ ಸ್ನೇಹಿತರು ಅಪರೂಪದ ಮದುವೆಗೆ ಸಾಕ್ಷಿಯಾಗಿ ನವದಂಪತಿಗಳಿಗೆ ಶುಭ ಹಾರೈಸಿದರು.

TAGGED:#love #marriage #England #India #beluru
Share This Article
Facebook Twitter Copy Link Print
Previous Article ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ರೋಚಕ ಜಯ
Next Article Sydney attack ಸಿಡ್ನಿ ದಾಳಿ ಹಿಂದೆ ಪಾಕ್ ಕೈವಾಡ ಶಂಕೆ: ಮೃತರ ಸಂಖ್ಯೆ 16ಕ್ಕೇರಿಕೆ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?