Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಾರ್ಕಿಂಗ್ ರೂಲ್ಸ್‌ ವಿರುದ್ಧ ಸಿಡಿದೆದ್ದ ಕ್ಯಾಬ್ ಚಾಲಕರು; ಪೊಲೀಸರಿಂದ ಲಾಠಿ ಚಾರ್ಜ್
ಕರ್ನಾಟಕಪ್ರಮುಖ

ಪಾರ್ಕಿಂಗ್ ರೂಲ್ಸ್‌ ವಿರುದ್ಧ ಸಿಡಿದೆದ್ದ ಕ್ಯಾಬ್ ಚಾಲಕರು; ಪೊಲೀಸರಿಂದ ಲಾಠಿ ಚಾರ್ಜ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರು ಏರ್‌ಪೋರ್ಟ್‌ನ ಹೊಸ ಪಾರ್ಕಿಂಗ್ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದು, ಸಾದಹಳ್ಳಿ ಟೋಲ್ ಬಳಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ವಿಮಾನ ನಿಲ್ದಾಣದ ಬಳಿಯ ಸಾದಹಳ್ಳಿ ಗೇಟ್ ಟೋಲ್ ಪ್ಲಾಜಾ ಬಳಿ, ಒಕ್ಕೂಟದ ಸಂಸ್ಥಾಪಕ ಮತ್ತು ರಾಜ್ಯ ಅಧ್ಯಕ್ಷ ಜಿ. ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಪ್ರತಿಭಟನೆಗಳಿದಿರುವ ಕ್ಯಾಬ್ ಚಾಲಕರು ರಸ್ತೆ ತಡೆ ನಡೆಸಿದ್ದು, ಈ ವೇಳೆ ಕಲ್ಲು ತೂರಾಟವೂ ನಡೆದಿದೆ ಎಂದು ತಿಳಿದುಬಂದಿದೆ.
ಹೊಸ ದಂಡ ನೀತಿ ವಿರೋಧಿಸಿ ಕನ್ನಡ ಪರ ಸಂಘಟನೆ ಮತ್ತು ಏರ್ಪೋರ್ಟ್ ಟ್ಯಾಕ್ಸಿ ಚಾಲಕರು ಸಾದಹಳ್ಳಿ ಬಳಿ ಟೋಲ್ ತಡೆದು ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಜೋರಾಗುತ್ತಿದ್ದಂತೆ ನಾರಾಯಣಸ್ವಾಮಿ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಮಾತಾಡಿದ ಚಾಲಕರ ಸಂಘದ ನಾರಾಯಣಸ್ವಾಮಿ ಅವರು, ಡಿಸಿಪಿ ಮಧ್ಯಸ್ತಿಕೆ ವಹಿಸಿದ್ದಾರೆ. 17 ವರ್ಷದಿಂದ ಸುದೀರ್ಘ ಸೇವೆ ಮಾಡುತ್ತಿದ್ದೇವೆ. ಸೈಡ್ ಪಿಕ್ ಅಪ್ ನಿಂದ ತೊಂದರೆ ಆಗುತ್ತಿದೆ. ನಾವು ಯಾವ ರೀತಿ ತೊಂದರೆ ಕೊಟ್ಟಿಲ್ಲ. ಇದೆಲ್ಲಾ ಬಿಐಎಎಲ್ ಅವರ ಕುತಂತ್ರ ಡಿಸಿಪಿ ಅವರು 2 ದಿನದ ಕಾಲಾವಕಾಶ ಕೇಳಿದ್ದಾರೆ. ನಾವು 4 ದಿನ ತಡೆಯುತ್ತೇವೆ. ಆಗಲೂ ಬಗ್ಗಲಿಲ್ಲ ಎಂದರೆ, ಉಪವಾಸ ಸತ್ಯಾಗ್ರಹ ಮಾಡುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಪೊಲೀಸರು ಪ್ರತಿಭಟನಾನಿರತ ಚಾಲಕರನ್ನು ಚದುರಿಸಲು ಯತ್ನಿಸಿದ್ದು, ಲಾಠಿ ಚಾರ್ಜ್ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

50 ಕೋಟಿಯತ್ತ ದಾಪುಗಾಲಿಟ್ಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ! 4 ದಿನಗಳಲ್ಲಿ ಗಳಿಸಿದೆಷ್ಟು?

TAGGED:Cab drivers protesting against parking rules; police lathicharge them
Share This Article
Facebook Twitter Copy Link Print
Previous Article 50 ಕೋಟಿಯತ್ತ ದಾಪುಗಾಲಿಟ್ಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ! 4 ದಿನಗಳಲ್ಲಿ ಗಳಿಸಿದೆಷ್ಟು?
Next Article Sleep: ಚಳಿಗೆ ಸ್ವೆಟರ್ ಧರಿಸಿ ಮಲಗ್ತೀರಾ? ಹಾಗಾದ್ರೆ ಎಚ್ಚರವಹಿಸಿ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?