Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಳಿಮೊಟ್ಟೆ ಸೇವನೆಯ ಬಗ್ಗೆ ಆತಂಕ ಬೇಡ; ಸಚಿವ ದಿನೇಶ
ಕರ್ನಾಟಕಪ್ರಮುಖ

ಕೋಳಿಮೊಟ್ಟೆ ಸೇವನೆಯ ಬಗ್ಗೆ ಆತಂಕ ಬೇಡ; ಸಚಿವ ದಿನೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿಧಾನ ಪರಿಷತ್ತು: ಕೋಳಿಮೊಟ್ಟೆ ಸೇವನೆಯ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳವಾರ ಮೇಲ್ಮನೆಯಲ್ಲಿ ಸದಸ್ಯ ರಮೇಶ ಬಾಬು ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಕೋಳಿ ಮೊಟ್ಟೆ ಸೇವನೆ ಕ್ಯಾನ್ಸರ್ ಗೆ ಕಾರಣವಾಗಲಿದೆ ಎಂಬ ವಿಷಯಕ್ಕೆ ಉತ್ತರಿಸಿದ ಸಚಿವರು, ಕಳೆದ ವರ್ಷ ನಾವು 124 ಮೊಟ್ಟೆಗಳ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿತ್ತು. ಅದರಲ್ಲಿ 123 ಮೊಟ್ಟೆಗಳ ಫಲಿತಾಂಶ ಉತ್ತಮವಾಗಿದೆ. ಖಾಸಗಿ ಕಂಪನಿಯ ಮೊಟ್ಟೆಯನ್ನೂ ಲ್ಯಾಬ್ ಗೆ ಕಳಿಸಲಾಗಿದ್ದು, ಒಂದೆರಡು ದಿನಗಳಲ್ಲಿ ವರದಿ ಬರಲಿದೆ ಎಂದರು.

ಯೂಟ್ಯೂಬ್ ನಲ್ಲಿ ಮೊಟ್ಟೆಯ ಸುದ್ದಿಗೆ ಸಾರ್ವಜನಿಕರು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಕರ್ನಾಟಕದಲ್ಲಿನ ಕೋಳಿ ಮೊಟ್ಟೆಗಳು ಸತ್ವಯುತವಾಗಿವೆ ಎಂದು ಸ್ಪಷ್ಟಪಡಿಸಿದರು.

MUDA scam ಸಿಎಂ ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್‌ಕುಮಾರ್ ಲೋಕಾ ಪೊಲೀಸ್ ವಶಕ್ಕೆ

TAGGED:No need to worry about consuming chicken eggs; Minister Dinesh
Share This Article
Facebook Twitter Copy Link Print
Previous Article MUDA scam ಸಿಎಂ ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್‌ಕುಮಾರ್ ಲೋಕಾ ಪೊಲೀಸ್ ವಶಕ್ಕೆ
Next Article 50 ಕೋಟಿಯತ್ತ ದಾಪುಗಾಲಿಟ್ಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ! 4 ದಿನಗಳಲ್ಲಿ ಗಳಿಸಿದೆಷ್ಟು?

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?