Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗೆ ಪರ್ಯಾಯವಾಗಿ 3 ಹೊಸ ನಗರಗಳ ಅಭಿವೃದ್ಧಿ: ಡಿ.ಕೆ ಶಿವಕುಮಾರ್‌
ಕರ್ನಾಟಕಪ್ರಮುಖ

ಬೆಂಗಳೂರಿಗೆ ಪರ್ಯಾಯವಾಗಿ 3 ಹೊಸ ನಗರಗಳ ಅಭಿವೃದ್ಧಿ: ಡಿ.ಕೆ ಶಿವಕುಮಾರ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಮಿತಿ ಮೀರಿದ ವಾಹನಗಳ ಸಂಖ್ಯೆ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೊಸ ನಗರಗಳ ಅಭಿವೃದ್ಧಿ ಯೋಜನೆ ರೂಪಿಸುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ಈ ಯೋಜನೆಯ ಭಾಗವಾಗಿ ಬೆಂಗಳೂರಿನ ಹೊರ ಭಾಗದ ಬಿಡದಿ, ಸೋಲೂರು ಹಾಗೂ ನಂದಗುಡಿ ಪ್ರದೇಶಗಳನ್ನು ಮೂರು ಹೊಸ ನಗರಗಳನ್ನಾಗಿ ಅಭಿವೃದ್ಧಿ ಮಾಡುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಈ ಮೂರು ಪ್ರದೇಶಗಳು ಸಹ ಬೆಂಗಳೂರಿನ ಹೊರ ವಲಯದಲ್ಲಿವೆ. ಈ ಪ್ರದೇಶಗಳನ್ನು ಅಗತ್ಯ ಮೂಲಸೌಕರ್ಯ, ಉದ್ಯೋಗಾವಕಾಶಗಳು ಮತ್ತು ನಗರ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಗುರಿಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ. ಬೆಂಗಳೂರಿನಲ್ಲಿ ಇರುವ ಪ್ರಮುಖ ಹಾಗೂ ಅಗತ್ಯವಾದ ಸೌಕರ್ಯಗಳನ್ನು ಈ ಮೂರು ನಗರಗಳಲ್ಲೂ ಅಭಿವೃದ್ಧಿಪಡಿಸುವುದಕ್ಕೆ ಯೋಜನೆ ರೂಪಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಬೆಂಗಳೂರು ನಗರವು ಬೃಹದಾಕಾರವಾಗಿ ಬೆಳೆಯುತ್ತಿದೆ. ಇದೀಗ ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡುವುದು ಹಾಗೂ ಬೆಂಗಳೂರಿಗೆ ಪರ್ಯಾಯವಾಗಿ ಮೂರು ಹೊಸ ನಗರಗಳನ್ನು ಬೆಂಗಳೂರು ಹೊರ ವಲಯದಲ್ಲಿ ಅಭಿವೃದ್ಧಿ ಮಾಡುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೊಸ ಹೊಸ ಘೋಷಣೆಗಳನ್ನು ಮಾಡುತ್ತಿದ್ದು, ಈ ಮೂರು ನಗರಗಳ ಅಭಿವೃದ್ಧಿ ವಿಚಾರವು ಇದಕ್ಕೆ ಮತ್ತೊಂದು ಹೊಸ ಸೇರ್ಪಡೆಯಾದಂತೆ ಆಗಿದೆ.
ನಗರದ ಮೂಲಸೌಕರ್ಯದ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಸವಾಲನ್ನು ಎದುರಿಸಲು ಪರ್ಯಾಯ ಮಾರ್ಗ ಕಂಡುಕೊಳ್ಳುತ್ತಿರುವುದಾಗಿ ಹೇಳಿದೆ. ಬೆಂಗಳೂರಿನ ಭವಿಷ್ಯದ ದೃಷ್ಟಿಯಿಂದ ದೀರ್ಘಾವಧಿಯ ಪರಿಹಾರವಾಗಿ ಮೂರು ಹೊಸ ನಗರಗಳ ಅಭಿವೃದ್ಧಿ ಪ್ರಸ್ತಾವನೆಯನ್ನು ಮುಂದಿರಿಸಿದ್ದಾರೆ.

ಬುರ್ಖಾ ಧರಿಸದ್ದಕ್ಕೆ ಹೆಂಡತಿ, ಇಬ್ಬರು ಹೆಣ್ಮಕ್ಕಳನ್ನು ಕೊಂದ ರಾಕ್ಷಸ

TAGGED:Development of 3 new cities as an alternative to Bangalore: D.K. Shivakumar
Share This Article
Facebook Twitter Copy Link Print
Previous Article ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಉಡೀಸ್
Next Article ಈ 2mg ಟ್ಯಾಬ್ಲೆಟ್ ಎಷ್ಟು ಡೇಂಜರ್? 100,000ಕ್ಕೂ ಅಧಿಕ ಜನರ ಸಾವು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?