ಪತ್ನಿಯೊಂದಿಗೆ ಅನೈತಿಕ ಸಂಬಂಧ – ತಮ್ಮನನ್ನೇ ಕುತ್ತಿಗೆ ಹಿಸುಕಿ ಕೊಂದ ಅಣ್ಣ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೊರಬದಲ್ಲಿ ನಡೆದಿದೆ. ಪೊಲೀಸರು ಮಿಸ್ಸಿಂಗ್ ಕೇಸ್ ಬೆನ್ನತ್ತಿದ್ದ ವೇಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಹೋದರನ ಶವವನ್ನು ತೋಟದಲ್ಲಿ ಅಣ್ಣ ಹೂತಿಟ್ಟ ವಿಚಾರ ಗೊತ್ತಾಗಿದೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. ಹೆಂಡತಿ ಜೊತೆಗೆ ತಮ್ಮ ರಾಮಚಂದ್ರನ ಅಕ್ರಮ ಸಂಬಂಧ ವಿಷಯಕ್ಕೆ ಅಣ್ಣ ಮಾಲತೇಶ್ ಸಿಟ್ಟಾಗಿದ್ದ. ಹೀಗಾಗಿ ಆತನ … Continue reading ಪತ್ನಿಯೊಂದಿಗೆ ಅನೈತಿಕ ಸಂಬಂಧ – ತಮ್ಮನನ್ನೇ ಕುತ್ತಿಗೆ ಹಿಸುಕಿ ಕೊಂದ ಅಣ್ಣ
Copy and paste this URL into your WordPress site to embed
Copy and paste this code into your site to embed