Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವರ್ಷಗಳ ಬಳಿಕ ಮತ್ತೆ ರೊಮ್ಯಾಂಟಿಕ್ ಮೂವಿ ಮಾಡ್ತಾರಂತೆ ಕಿಚ್ಚ ಸುದೀಪ್
ಪ್ರಮುಖಮನರಂಜನೆ

ವರ್ಷಗಳ ಬಳಿಕ ಮತ್ತೆ ರೊಮ್ಯಾಂಟಿಕ್ ಮೂವಿ ಮಾಡ್ತಾರಂತೆ ಕಿಚ್ಚ ಸುದೀಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಕಳೆದ ಕೆಲವಾರು ವರ್ಷಗಳಿಂದ ಸುದೀಪ್ ಅವರು ಒಂದು ಅಪ್ಪಟ ರಾಮ್-ಕಾಮ್ ಸಿನಿಮಾನಲ್ಲಿ ನಟಿಸಿಯೇ ಇಲ್ಲ. ಆದರೆ ಈಗ ಸುದೀಪ್ ಮತ್ತೊಮ್ಮೆ ರಾಮ್-ಕಾಮ್ ಕತೆಯೊಂದಕ್ಕೆ ಕೈ ಹಾಕಿದ್ದಾರೆ.

‘ಮಾರ್ಕ್’ ಸಿನಿಮಾದ ಪ್ರಚಾರದಲ್ಲಿರುವ ಸುದೀಪ್ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾತನಾಡುತ್ತಾ, ‘ಬಹಳ ವರ್ಷಗಳ ನಂತರ ಒಂದು ಒಳ್ಳೆಯ ಪ್ರೇಮಕಥಾ ಸಿನಿಮಾ ಮಾಡಲು ಮುಂದಾಗಿದ್ದೀನಿ. ಕತೆ ಈಗಾಗಲೇ ಕೇಳಿದ್ದು, ಕತೆ ಅದ್ಭುತವಾಗಿದೆ. ಸಿನಿಮಾಕ್ಕೆ ಒಪ್ಪಿಗೆ ಸೂಚಿಸಿ ಆಗಿದೆ, ಚಿತ್ರೀಕರಣ ಪ್ರಾರಂಭ ಆಗಲಿದೆ’ ಎಂದಿದ್ದಾರೆ.

ಸಿನಿಮಾದ ಕತೆ ಒಪ್ಪಿರುವುದಾಗಿ ಹೇಳಿರುವ ಸುದೀಪ್, ಸಿನಿಮಾ ನಿರ್ದೇಶನ ಮಾಡುತ್ತಿರುವುದು ಯಾರು ಇತ್ಯಾದಿ ಮಾಹಿತಿಗಳನ್ನು ಹಂಚಿಕೊಂಡಿಲ್ಲ.
ಸುದೀಪ್ ಅವರ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಸುದೀಪ್ ಅವರ ಈ ಹಿಂದಿನ ಸಿನಿಮಾ ‘ಮ್ಯಾಕ್ಸ್’ ನಿರ್ದೇಶಿಸಿದ್ದ ವಿಜಯ್ ಕಾರ್ತಿಕೇಯ ಅವರೇ ‘ಮಾರ್ಕ’ ಸಿನಿಮಾವನ್ನೂ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಸತ್ಯಜ್ಯೋತಿ ಫಿಲಮ್ಸ್ ಮತ್ತು ಕಿಚ್ಚ ಸುದೀಪ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಸಿನಿಮಾ ಕನ್ನಡದಲ್ಲಿ ಮಾತ್ರವಲ್ಲದೆ ಇತರೆ ಕೆಲವು ಭಾಷೆಗಳಲ್ಲಿಯೂ ಬಿಡುಗಡೆ ಆಗಲಿದೆ.

ಬಿಗ್ ಬಾಸ್ ಮನೆಯಿಂದ ಹೊರ ಬಂದಮೇಲೆ ಜಾಹ್ನವಿ ಏನು ಮಾಡ್ತಿದ್ದಾರೆ? ಸಿನಿಮಾ ಬಗ್ಗೆ ಹೇಳಿದ್ದೇನು?

TAGGED:Kiccha Sudeep is making a romantic movie after many years
Share This Article
Facebook Twitter Copy Link Print
Previous Article ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್’ಗೆ  ‘ಪಂಕಜ’ ಕಿರುಚಿತ್ರ ಆಯ್ಕೆ
Next Article ಗೆಳತಿಯರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡಿದ ರಶ್ಮಿಕಾ ಮಂದಣ್ಣ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?