Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: 21 ದಿನಗಳ ಕಾಲ ಮಾತ್ರ ಪತಿಯೊಂದಿಗೆ ವಾಸ ಮಾಡಿ ವರದಕ್ಷಿಣೆ ಕಿರುಕುಳ ಆರೋಪದಡಿ ವಿಚ್ಛೇದನ ಕೋರಿದ್ದ ಮಹಿಳೆಗೆ ವಿವಾಹ ಸ್ವರ್ಗದಲ್ಲಿ ನಿಶ್ಚಯವಾಗಿ ಭೂಮಿಯ ಮೇಲೆ ನಡೆಯುವ ಪವಿತ್ರ ಬಂಧನವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.ಸಾಕ್ಷ್ಯಾಧಾರಗಳಿಲ್ಲ ಎಂದು ವಿಚ್ಛೇದನ ಅರ್ಜಿಯನ್ನು ವಜಾ ಮಾಡಿದೆ. ವಿಚ್ಛೇದನ ಮಂಜೂರು ಮಾಡುವಂತೆ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರಿದ್ದ ವಿಭಾಗೀಯ ಪೀಠ … Continue reading High Court dismisses divorce petition ಮದುವೆಯಾಗಿ ಕೇವಲ 21 ದಿನಕ್ಕೆ ಡಿವೋರ್ಸ್ ಬಯಸಿದ ಪತ್ನಿ! ವಿಚ್ಛೇದನ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed