Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?
ಪ್ರಮುಖಮನರಂಜನೆ

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬಿಗ್ ಬಾಸ್ 12 ಶೋನಲ್ಲಿ ವೈಲ್ಡ್ ಕಾರ್ಡ್ ಎಂಟ್ರೀ ಮೂಲಕ ಚೈತ್ರಾ ಕುಂದಾಪುರ ಸ್ಪರ್ಧಿಸುತ್ತಿದ್ದು,ಸದ್ಯ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ.ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ, ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ ವಿರುದ್ಧ ಆದೇಶ ಬಂದಿದೆ. ನಿಯಮಾನುಸಾರ ಕ್ರಮ ಕೈಗೊಳ್ಳಲು ಕುಂದಾಪುರ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.ಹಿರಿಯ ನಾಗರಿಕರ ನ್ಯಾಯಾಲಯವು ಚೈತ್ರಾ ಕುಂದಾಪುರ ವಿರುದ್ಧ ಆದೇಶ ನೀಡಿದೆ. ‘ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ದೈಹಿಕ, ಮಾನಸಿಕ ಕಿರುಕುಳ ನೀಡುವಂತಿಲ್ಲ. ಮನೆಯಲ್ಲಿ ನಿರ್ಭೀತಿಯಿಂದ ವಾಸಿಸಲು ಅನುವು ಮಾಡಿಕೊಡಬೇಕು’ ಎಂದು ನ್ಯಾಯಾಲಯ ಆದೇಶ ನೀಡಿದೆ. ಅಲ್ಲದೇ, ಈ ಬಗ್ಗೆ ಚೈತ್ರಾ ಕುಂದಾಪುರ ಅವರಿಂದ ಸೂಕ್ತ ಮುಚ್ಚಳಿಕೆ ಪಡೆಯುವಂತೆ ಸೂಚಿಸಲಾಗಿದೆ.ಬಾಲಕೃಷ್ಣ ನಾಯ್ಕ್ ಅವರಿಗೆ ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ನಿಯಮಗಳು ಅಡಿಯಲ್ಲಿ ರಕ್ಷಣೆ ನೀಡಲಾಗಿದೆ. ಇದರ ಅನ್ವಯ ಕುಂದಾಪುರ ಪೊಲೀಸರು ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಿದ್ದಾರೆ. ಇದರಿಂದ ಚೈತ್ರಾ ಕುಂದಾಪುರ ಅವರ ಬಿಗ್ ಬಾಸ್ ಆಟಕ್ಕೆ ತೊಂದರೆ ಆಗುತ್ತಾ ಎಂಬ ಪ್ರಶ್ನೆ ಉದ್ಭವ ಆಗಿದೆ.ಈ ಮೊದಲು ಚೈತ್ರಾ ಕುಂದಾಪುರ ಮತ್ತು ಅವರ ತಂದೆಯ ನಡುವಿನ ಸಂಘರ್ಷ ತಾರಕಕೇರಿತ್ತು. ಚೈತ್ರಾ ಮದುವೆ ವೇಳೆ ಬಾಲಕೃಷ್ಣ ಅವರ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಸಮಯದಲ್ಲಿ ತಂದೆಯ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಪರೋಕ್ಷವಾಗಿ ಚೈತ್ರಾ ಕುಂದಾಪುರ ಅವರ ಕಿಡಿಕಾರಿದ್ದರು. ಈ ಎಲ್ಲ ಕಾರಣಗಳಿಂದ ಅವರ ಕುಟುಂಬದಲ್ಲಿ ಬಿರುಕು ಮೂಡಿತ್ತು.

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಆಸ್ತಿಯಲ್ಲಿ ಪಾಲಿಲ್ಲ; ಕೋರ್ಟ್ ತೀರ್ಪು

TAGGED:Chaithra Kundapura: Chaithra Kundapura in the Bigg Boss housemeanwhile her father gets big relief from the court! What is the case?
Share This Article
Facebook Twitter Copy Link Print
Previous Article ಒಂದು ತಿಂಗಳಲ್ಲಿ ಮನದಾಸೆ ಈಡೇರಿಸುವ ಬಗ್ಗೆ ದೇವಿಯಿಂದ ವಾಗ್ದಾನ; ಡಿಕೆಶಿಗೆ ಹೂವಿನ ವರ ಕೊಟ್ಟ ಅಂಕೋಲಾ ‘ಜಗದೀಶ್ವರಿ’!
Next Article Bairati Basavaraj fears arrest ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ

Popular Posts

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

You Might Also Like

ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read
ಕರ್ನಾಟಕಪ್ರಮುಖ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read
ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read
ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?