Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವ್ ಮ್ಯಾರೇಜ್ ಗೆ ಮುಂದಾಗಿದ್ದ ಮಗಳ ಪ್ರಿಯಕರನ ಕೊಂದ ತಂದೆ
ಕರ್ನಾಟಕಪ್ರಮುಖ

ಲವ್ ಮ್ಯಾರೇಜ್ ಗೆ ಮುಂದಾಗಿದ್ದ ಮಗಳ ಪ್ರಿಯಕರನ ಕೊಂದ ತಂದೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕುಣಿಗಲ್‌: ಪ್ರೇಮ ವಿವಾಹಕ್ಕೆ ಮುಂದಾಗಿದ್ದ ಮಗಳ ಪ್ರಿಯಕರನನ್ನು ತಂದೆಯೇ ಅಪಹರಿಸಿ ಕೊಲೆ ಮಾಡಿರುವ ಘಟನೆ ಕುಣಿಗಲ್ ನಲ್ಲಿ ನಡೆದಿದೆ.

ಕೊತ್ತಗೆರೆ ಗ್ರಾಮದ ಚಲುವ (31) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಅಗಲಕೋಟೆ ಗ್ರಾಮದ ಪೂರ್ಣಿಮಾ ತನ್ನ ಸಂಬಂಧಿ ಚಲುವ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದು, ವಿವಾಹಕ್ಕೆ ಮುಂದಾಗಿದ್ದರು. ಇದಕ್ಕೆ ಯುವತಿ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಯುವತಿಯ ತಂದೆ ಕೆಂಪಣ್ಣ, ಸಂಬಂಧಿಗಳಾದ ಕುಣಿಗಲ್ ಕೋಟೆ ಪ್ರದೇಶದ ರಾಮಕೃಷ್ಣ ಹಾಗೂ ಮಾಗಡಿ ಮಂಜುನಾಥ್ ಎಂಬುವರು ಬುಧುವಾರ ಕಾರಿನಲ್ಲಿ ಬಂದು ಕುಣಿಗಲ್ ಬಸ್ ನಿಲ್ದಾಣದಲ್ಲಿದ್ದ ಚಲುವ ಅವರನ್ನು ಅಪಹರಿಸಿದ್ದರು. ಮಾಗಡಿ ತಾಲ್ಲೂಕಿನ ಗಟ್ಟಪುರದ ತೊರೆಹಳ್ಳಕ್ಕೆ ಕರೆದೊಯ್ದು ಕೊಲೆ ಮಾಡಿದ್ದಾರೆ. ನಂತರ ಮಾಗಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ.

ಮಾಗಡಿ ಪೊಲೀಸರ ಮಾಹಿತಿ ಹಾಗೂ ಕೊಲೆಯಾದ ಚಲುವ ಸಹೋದರ ರಾಜು ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಪಕ್ಷ ನಾಯಕ `ಉಸ್ಮಾನ್ ಹಾದಿ’ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

TAGGED:Father kills daughter's boyfriend who was planning a love marriage
Share This Article
Facebook Twitter Copy Link Print
Previous Article ವಿಪಕ್ಷ ನಾಯಕ `ಉಸ್ಮಾನ್ ಹಾದಿ’ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ
Next Article ಪ್ರೇಮ ವಿವಾಹ ವಿಚಾರದಲ್ಲಿ ಜಗಳ; ವ್ಯಕ್ತಿಯ ಮೂಗು ಕತ್ತರಿಸಿದ ಜನ

Popular Posts

Police Suspended ವಿದ್ಯಾರ್ಥಿಗಳ ಮೇಲೆ AK-47 ನಿಂದ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿ ಅಮಾನತು

2 Min Read

Shocking ಪ್ಯಾಂಟ್ ನಲ್ಲಿ ಮೂತ್ರ ಮಾಡಿದ್ದಕ್ಕೆ 5 ವರ್ಷದ ಬಾಲಕನ ಖಾಸಗಿ ಭಾಗಕ್ಕೆ ಬಿಸಿ ಚಾಕುವಿನಿಂದ ಸುಟ್ಟ ಶಿಕ್ಷಕಿ

1 Min Read

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

You Might Also Like

ಪ್ರಮುಖಮನರಂಜನೆ

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read
ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?