No Power supply today ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಕರೆಂಟ್ ಇರಲ್ಲ: ಬೆಳಗಿನಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬೆಸ್ಕಾಂನ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಶನಿವಾರ (ಡಿ.20) ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಿಮ್ಹಾನ್ಸ್, ಜಯದೇವ, ಆರ್.ಆರ್. ನಗರ, ಬನಶಂಕರಿ ಸೇರಿದಂತೆ 100ಕ್ಕೂ ಹೆಚ್ಚಿನ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ. ಜಯನಗರ- 1ನೇ, 2ನೇ, 3ನೇ, 4ನೇ, 9ನೇ ಟಿ ಬ್ಲಾಕ್ ಸೋಮೇಶ್ವರನಗರ, ವಿಲ್ಸನ್ ಗಾರ್ಡನ್ ಮತ್ತು ಬನ್ನೇರುಘಟ್ಟ ರಸ್ತೆ, ಆರ್ವಿ ರಸ್ತೆ, ಐಎಎಸ್ ಕಾಲೋನಿ, ಕೆಎಎಸ್ … Continue reading No Power supply today ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಕರೆಂಟ್ ಇರಲ್ಲ: ಬೆಳಗಿನಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed