Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ
ಕರ್ನಾಟಕಪ್ರಮುಖ

ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿರಸಿ: ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ.

ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಈ ಬಾರಿ ಫೆಬ್ರವರಿ 24ರಿಂದ ಮಾರ್ಚ್ 4 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.

ರವಿವಾರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ದೇವಸ್ಥಾನದ ಪುರೋಹಿತರಾದ ಶರಣ್ ಆಚಾರ್ಯ ಹಾಗೂ ಕೆರೇಕೈ ರಾಮಕೃಷ್ಣ ಭಟ್ಟ ಅವರು ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ವಿವಿಧಾನಗಳ ದಿನಾಂಕಗಳನ್ನು ಅಕೃತವಾಗಿ ಪ್ರಕಟಿಸಿದರು.

ಪ್ರಕಟಿತ ವೇಳಾಪಟ್ಟಿಯಂತೆ, ಜನವರಿ 7 ರಂದು ದೇವಿಯ ಪ್ರತಿಷ್ಠಾ ಮಂಟಪ ಕಳಚುವ ಮೂಲಕ ಜಾತ್ರೆಯ ಪೂರ್ವ ಸಿದ್ಧತೆಗಳು ಆರಂಭಗೊಳ್ಳಲಿವೆ. ಫೆಬ್ರವರಿ 3 ರಂದು ಮೊದಲ ಹೊರಬೀಡು, 6 ರಂದು ಎರಡನೇ ಹೊರಬೀಡು, 10 ರಂದು ಮೂರನೇ ಹೊರಬೀಡು ಹಾಗೂ 13 ರಂದು ನಾಲ್ಕನೇ ಹೊರಬೀಡು ನಡೆಯಲಿದೆ. ಇದೇ ಫೆಬ್ರವರಿ 13 ರಂದು ರಥದ ಮರಕ್ಕೆ ವಿಶೇಷ ಪೂಜೆ ನೆರವೇರಲಿದ್ದು, ಫೆಬ್ರವರಿ 18 ರಂದು ದೇವಿಯ ವಿಗ್ರಹ ವಿಸರ್ಜನೆ ಪ್ರಕ್ರಿಯೆ ನಡೆಯಲಿದೆ.

ಜಾತ್ರೆಯ ಪ್ರಮುಖ ಘಟ್ಟವಾದ ರಥದ ಕಲಶಾರೋಹಣ ಹಾಗೂ ಕಲ್ಯಾಣ ಪ್ರತಿಷ್ಠೆಯು ಫೆಬ್ರವರಿ ರಂದು ಜರುಗಲಿದ್ದು, ಫೆಬ್ರವರಿ 25 ರಂದು ದೇವಿಯ ಭವ್ಯ ರಥೋತ್ಸವ ಹಾಗೂ ಶೋಭಾ ಯಾತ್ರೆ ನಡೆಯಲಿದೆ. ಫೆಬ್ರವರಿ 26 ರ ಬೆಳಿಗ್ಗೆ 5 ಗಂಟೆಯಿಂದ ಜಾತ್ರಾ ಗದ್ದುಗೆಯಲ್ಲಿ ಭಕ್ತರಿಂದ ವಿವಿಧ ಸೇವೆಗಳ ಸ್ವೀಕಾರ ಆರಂಭವಾಗಲಿದೆ. ಮಾರ್ಚ್ 4 ರ ಬೆಳಿಗ್ಗೆ 11 ಗಂಟೆಯವರೆಗೆ ಪೂಜಾ ಸೇವೆಗಳು ನಡೆಯಲಿದ್ದು, ತದನಂತರ ವಿಸರ್ಜನಾ ವಿವಿಧಾನಗಳೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಬಳಿಕ ಮಾರ್ಚ್ ೧೯ ರ ಯುಗಾದಿಯ ಶುಭ ದಿನದಂದು ದೇವಿಯ ಪುನಃ ಪ್ರತಿಷ್ಠಾಪನೆ ನಡೆಯಲಿದೆ ಎಂದು ಪುರೋಹಿತರು ಮಾಹಿತಿ ನೀಡಿದರು.
ಈ ಮಹತ್ವದ ಸಭೆಯಲ್ಲಿ ಶಾಸಕ ಭೀಮಣ್ಣ ಟಿ. ನಾಯ್ಕ, ದೇವಸ್ಥಾನದ ಅಧ್ಯಕ್ಷ ಆರ್.ಜಿ. ನಾಯ್ಕ, ಉಪಾಧ್ಯಕ್ಷ ಸುಧೇಶ ಜೋಗಳೇಕರ್, ಬಾಬುದಾರ ಪ್ರಮುಖ ಜಗದೀಶ ಗೌಡ, ಡಿಎಸ್‌ಪಿ ಗೀತಾ ಪಾಟೀಲ ಹಾಗೂ ಎಸಿ ಕಾವ್ಯಾರಾಣಿ ಉಪಸ್ಥಿತರಿದ್ದರು. ಅಲ್ಲದೆ ಧರ್ಮದರ್ಶಿಗಳಾದ ಸುದೀರ ಹಂದ್ರಾಳ, ಎಸ್.ಪಿ. ಶೆಟ್ಟಿ, ವತ್ಸಲಾ ಹೆಗಡೆ ಮತ್ತು ಪೌರಾಯುಕ್ತ ಪ್ರಕಾಶ ಚನ್ನಪ್ಪನವರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಜಾತ್ರೆಯ ಯಶಸ್ವಿ ನಿರ್ವಹಣೆಯ ಕುರಿತು ಚರ್ಚಿಸಿದರು.

ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಟಾಂಗ್; ವಿಜಯಲಕ್ಷ್ಮಿ ಹೇಳಿದ್ದೇನು?

TAGGED:Sirsi Shri Marikamba Fair from Feb. 24 to Mar. 4
Share This Article
Facebook Twitter Copy Link Print
Previous Article ಕಿಚ್ಚ ಸುದೀಪ್ ಗೆ ದರ್ಶನ್ ಪತ್ನಿ ಟಾಂಗ್; ವಿಜಯಲಕ್ಷ್ಮಿ ಹೇಳಿದ್ದೇನು?
Next Article Personal Health ಲೈಂಗಿಕ ಕ್ರಿಯೆ ಬಳಿಕ ಮಹಿಳೆಯರು ಈ‌ 3 ತಪ್ಪು ಮಾಡಲೇಬಾರದು, ಇದರಿಂದ ಇಲ್ಲದ ಸಮಸ್ಯೆ ಕಾಡತ್ತೆ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?