Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತೆಲುಗು ಬಿಗ್‌ಬಾಸ್‌ ರನ್ನರ್ ಅಪ್ ಆದ ಕನ್ನಡತಿ ತನುಜಾ
ಪ್ರಮುಖಮನರಂಜನೆ

ತೆಲುಗು ಬಿಗ್‌ಬಾಸ್‌ ರನ್ನರ್ ಅಪ್ ಆದ ಕನ್ನಡತಿ ತನುಜಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತೆಲುಗಿನ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 9 ಮುಕ್ತಾಯಗೊಂಡಿದೆ. 106 ದಿನಗಳನ್ನು ಪೂರೈಸಿರುವ ತೆಲುಗು ಬಿಗ್‌ಬಾಸ್‌ ಸೀಸನ್ 9ರ ವಿಜೇತರಾಗಿ ಪವನ್ ಕಲ್ಯಾಣ್ ಪಡಲ ಹೊರ ಹೊಮ್ಮಿದ್ದಾರೆ. ಕನ್ನಡತಿ ತನುಜಾ ಪುಟ್ಟಸ್ವಾಮಿ ರನ್ನರ್‌ ಅಪ್‌ ಆಗಿದ್ದಾರೆ.
ಬಿಗ್‌ಬಾಸ್‌ ಫಿನಾಲೆಯವರೆಗೂ ತಲುಪಿದ ಇಬ್ಬರಿಗೂ ಕೊನೇ ಕ್ಷಣದಲ್ಲಿ ಅದೃಷ್ಟ ಕೈಕೊಟ್ಟಿದೆ. ಕೊನೆಯ ಹಂತದಲ್ಲಿ ತನುಜಾ ಪುಟ್ಟಸ್ವಾಮಿ ಅವರು ರನ್ನರ್ ಅಪ್ ಆಗಿದ್ದಾರೆ.

ಇನ್ನು, ಒಟ್ಟು ಐದು ಜನ ಸ್ಪರ್ಧಿಗಳು ಬಿಗ್‌ಬಾಸ್‌ ಫಿನಾಲೆಗೆ ಬಂದಿದ್ದರು. ಸಂಜನಾ ಗಲ್ರಾನಿ, ಕಲ್ಯಾಣ್, ಇಮಾನ್ಯುಯೆಲ್, ತನುಜಾ ಮತ್ತು ಪವನ್ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದರು. ಈ ಐವರಲ್ಲಿ ಬಿಗ್‌ಬಾಸ್‌ ಸೀಸನ್ 9ರ ವಿಜೇತರು ಯಾರಾಗಲಿದ್ದಾರೆ ಎಂಬುವುದು ವೀಕ್ಷಕರಲ್ಲಿ ಕುತೂಹಲ ಮನೆ ಮಾಡಿತ್ತು. ಭಾನುವಾರದ ಸಂಚಿಕೆಯಲ್ಲಿ (ಡಿಸೆಂಬರ್ 21) ವಿನ್ನರ್‌ ಹೆಸರನ್ನು ನಟ, ನಿರೂಪಕ ಅಕ್ಕಿನೇನಿ ನಾಗಾರ್ಜುನ್ ಘೋಷಿಸಿದ್ದಾರೆ. ಪವನ್ ಕಲ್ಯಾಣ್ ಪಡಲ ಅವರು ₹40 ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಮಾರುತಿ ಸುಜುಕಿ ವಿಕ್ಟೋರಿಸ್ ಕಾರನ್ನು ಗೆದ್ದುಕೊಂಡಿದ್ದಾರೆ.

https://www.instagram.com/p/DSiNNCBkqe2/?igsh=azdnMjVjNDc2YzNv

Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು

TAGGED:Kannadathi Tanuja is the runner-up of Telugu Bigg Boss
Share This Article
Facebook Twitter Copy Link Print
Previous Article Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು
Next Article ಮಿಲ್ಕ್‌ ಟೀ, ಗ್ರೀನ್‌ ಟೀ, ಬ್ಲ್ಯಾಕ್‌ ಟೀ; ಆರೋಗ್ಯಕ್ಕೆ ಯಾವ ಚಹಾ ಬೆಸ್ಟ್?

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?