Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Laser light ಸಿಎಂ ಸಿದ್ದರಾಮಯ್ಯ ಮುಖಕ್ಕೆ ಲೇಸರ್ ಲೈಟ್: ಕಿರಿಕಿರಿ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ
ಕರ್ನಾಟಕಪ್ರಮುಖ

Laser light ಸಿಎಂ ಸಿದ್ದರಾಮಯ್ಯ ಮುಖಕ್ಕೆ ಲೇಸರ್ ಲೈಟ್: ಕಿರಿಕಿರಿ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆಯುತ್ತಿದ್ದ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತ್ಯುತ್ಸವದ ಸಮಾರೋಪ ಸಮಾರಂಭದಲ್ಲಿ ಅಹಿತಕರ ಘಟನೆ ನಡೆದಿದೆ.

ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ಮುಖ್ಯಮಂತ್ರಿ ಅವರ ಮುಖದ ಮೇಲೆ ಕಿಡಿಗೇಡಿಯೊಬ್ಬ ಲೇಸರ್ ಲೈಟ್‌ ಬಿಟ್ಟು ಕಿರುಕುಳ ನೀಡಿದ ಘಟನೆ ವರದಿಯಾಗಿದೆ.

ಸಿಎಂ ಭಾಷಣ ಆರಂಭಿಸಿದಾಗಲೂ, ಭಾಷಣದ ಕೊನೆಯಲ್ಲಿ ಕೂಡ ಮತ್ತೆ ಮತ್ತೆ ಲೇಸರ್ ಲೈಟ್ ಬೀಳುತ್ತಿದ್ದು ಭದ್ರತಾ ಸಿಬ್ಬಂದಿ ತೀವ್ರ ಗಲಿಬಿಲಿಗೊಂಡರು. ಈ ಕುರಿತು ಸಿಎಂ ಭದ್ರತಾ ಸಿಬ್ಬಂದಿ ಎರಡು ಬಾರಿ ಸ್ಥಳೀಯ ಪೊಲೀಸರಿಗೆ ಎಚ್ಚರಿಕೆ ನೀಡಿದರು.

ತಕ್ಷಣ ಅಲರ್ಟ್ ಆದ ಸ್ಥಳೀಯ ಪೊಲೀಸರು ಸಮಾರಂಭದ ಸ್ಥಳದಲ್ಲಿ ಪರಿಶೀಲನೆ ನಡೆಸಿ, ಲೇಸರ್ ಲೈಟ್ ಬಿಡುತ್ತಿದ್ದ ವ್ಯಕ್ತಿಯನ್ನು ಗುರುತಿಸಲು ಕಾರ್ಯಾಚರಣೆ ಆರಂಭಿಸಿದರು. ಸಿಎಂ ಭದ್ರತಾ ಸಿಬ್ಬಂದಿಯ ಸೂಚನೆಯ ಮೇರೆಗೆ ಕಿಡಿಗೇಡಿಯನ್ನು ಪತ್ತೆಹಚ್ಚಿ ಪೊಲೀಸರು ತಕ್ಷಣವೇ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಿಂದ ಕೆಲ ಕಾಲ ಸಮಾರಂಭದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಫೆ. 24ರಿಂದ ಮಾ. 4ರವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ

ಎಣ್ಣೆ ಕುಡಿಯೋ ಮೊದಲು ಗ್ಲಾಸ್‌ನಲ್ಲಿರುವ ಒಂದೆರಡು ಹನಿಯನ್ನ ನೆಲಕ್ಕೆ ಹಾಕೋದ್ಯಾಕೆ?

ಬೆಂಗಳೂರಿನಲ್ಲಿ ಚಳಿಯೋ ಚಳಿ ;8.5°C ದಾಖಲು?

TAGGED:Laser light shined in CM Siddaramaiah's face: Man who harassed him taken into police custody
Share This Article
Facebook Twitter Copy Link Print
Previous Article Personal Health ಲೈಂಗಿಕ ಕ್ರಿಯೆ ಬಳಿಕ ಮಹಿಳೆಯರು ಈ‌ 3 ತಪ್ಪು ಮಾಡಲೇಬಾರದು, ಇದರಿಂದ ಇಲ್ಲದ ಸಮಸ್ಯೆ ಕಾಡತ್ತೆ
Next Article GOOD MORNING |Today’s Horoscope ಶುಭೋದಯ, ಇಂದಿನ ಪಂಚಾಂಗ/ ರಾಶಿ ಭವಿಷ್ಯ 22-12-2025, ಸೋಮವಾರ, ಆರ್ಥಿಕ ಸ್ಥಿತಿ ನಿರಾಶಾದಾಯಕ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?