Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು
ಕರ್ನಾಟಕಪ್ರಮುಖಮನರಂಜನೆ

Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ‌ ಕಣ್ಣೀರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಷ್ಟಕಾಲದಲ್ಲಿ ಕನ್ನಡ ಚಿತ್ರರಂಗದವರು ಕರುಣೆ ತೋರಿಸಲಿಲ್ಲ ಎಂದು ಬಹುಭಾಷಾ ನಟಿ ರಾಗಿಣಿ ದ್ವಿವೇದಿ ಕಣ್ಣೀರಿಟ್ಟಿದ್ದಾರೆ.

ತಮಿಳು, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದಲ್ಲೂ ಗುರುತಿಸಿಕೊಂಡ ಪ್ರತಿಭಾವಂತ ನಟಿ ರಾಗಿಣಿ ದ್ವಿವೇದಿ ತಮ್ಮ ಆಕರ್ಷಕ ಅಭಿನಯ ಮತ್ತು ಗ್ಲ್ಯಾಮರ್ನಿಂದ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಬೇಡಿಕೆ ಹೊಂದಿದ್ದಾರೆ.

ತಮ್ಮ ನಟನಾ ವೃತ್ತಿಜೀವನದ ಬಗ್ಗೆ ಭಾವುಕವಾಗಿ ಮಾತನಾಡುವಾಗ ಅವರು ಕಣ್ಣೀರು ಹಾಕಿದ್ದಾರೆ.

‘ವೀರಮದಕರಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ರಾಗಿಣಿ, ಬಣ್ಣದ ಲೋಕದಲ್ಲಿ 15 ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ತಮ್ಮ 15 ವರ್ಷದ ಜರ್ನಿಯನ್ನು ಮೆಲುಕು ಹಾಕುವಾಗ ಭಾವುಕರಾಗಿ ಕಣ್ಣೀರಿಟ್ಟರು.
ನನ್ನ ಕಷ್ಟದ ಸಮಯದಲ್ಲಿ ನಮ್ಮ ಕನ್ನಡ ಚಿತ್ರರಂಗದದವರು ಯಾರೂ ಬೆಂಬಲ ನೀಡಲಿಲ್ಲ. ಆದ್ರೆ ಬೇರೆ ಭಾಷೆಯ ಸ್ನೇಹಿತರು ಸಮಾಧಾನದ ಮಾತುಗಳನ್ನು ಹೇಳಿದರು. ನಮ್ಮ ಚಿತ್ರರಂಗದವರು ಕರುಣೆ ತೋರಿಸಲಿಲ್ಲ. ನಾನು ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿ ಅಂತಾ ಬಹಳ ಪ್ರೀತಿ ತೋರಿಸುತ್ತೇನೆ. ಆದ್ರೆ ನಮ್ಮ ಚಿತ್ರರಂಗದವರು ನನಗೆ ಪ್ರೀತಿ ತೋರಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಮಂತಾಗೆ ಮೈ ಮೇಲೆ ಬಿದ್ದ ಅಭಿಮಾನಿಗಳು – ವಿಡಿಯೋ ನೋಡಿ

ಚಳಿಗಾಲದಲ್ಲಿ ರಾತ್ರಿ ಸ್ವೆಟರ್ ಧರಿಸಿ ಮಲಗಿದಾಗ ಏನಾಗುತ್ತದೆ ಎಂದು ನಿಮಗೆ ತಿಳಿದಿದ್ಯಾ?

ಸಾಲವನ್ನೇ ಬಂಡವಾಳವಾಗಿ ಇಟ್ಟುಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

Personal Health ಲೈಂಗಿಕ ಕ್ರಿಯೆ ಬಳಿಕ ಮಹಿಳೆಯರು ಈ‌ 3 ತಪ್ಪು ಮಾಡಲೇಬಾರದು, ಇದರಿಂದ ಇಲ್ಲದ ಸಮಸ್ಯೆ ಕಾಡತ್ತೆ

TAGGED:Ragini says Kannada film industry did not help during difficult times
Share This Article
Facebook Twitter Copy Link Print
Previous Article ನೈಟ್ ಶಿಫ್ಟ್ ಕೆಲಸ ಮಾಡುವವರು, ಆರೋಗ್ಯದ ವಿಷ್ಯದಲ್ಲಿ ಎಚ್ಚರ- ಹೊಸ ಅಧ್ಯಯನ ಬಿಚ್ಚಿಟ್ಟಿದೆ ಆಘಾತಕಾರಿ ವಿಷಯ
Next Article ತೆಲುಗು ಬಿಗ್‌ಬಾಸ್‌ ರನ್ನರ್ ಅಪ್ ಆದ ಕನ್ನಡತಿ ತನುಜಾ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?