Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ ಕಣ್ಣೀರು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಷ್ಟಕಾಲದಲ್ಲಿ ಕನ್ನಡ ಚಿತ್ರರಂಗದವರು ಕರುಣೆ ತೋರಿಸಲಿಲ್ಲ ಎಂದು ಬಹುಭಾಷಾ ನಟಿ ರಾಗಿಣಿ ದ್ವಿವೇದಿ ಕಣ್ಣೀರಿಟ್ಟಿದ್ದಾರೆ. ತಮಿಳು, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದಲ್ಲೂ ಗುರುತಿಸಿಕೊಂಡ ಪ್ರತಿಭಾವಂತ ನಟಿ ರಾಗಿಣಿ ದ್ವಿವೇದಿ ತಮ್ಮ ಆಕರ್ಷಕ ಅಭಿನಯ ಮತ್ತು ಗ್ಲ್ಯಾಮರ್ನಿಂದ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಬೇಡಿಕೆ ಹೊಂದಿದ್ದಾರೆ. ತಮ್ಮ ನಟನಾ ವೃತ್ತಿಜೀವನದ ಬಗ್ಗೆ ಭಾವುಕವಾಗಿ ಮಾತನಾಡುವಾಗ ಅವರು ಕಣ್ಣೀರು ಹಾಕಿದ್ದಾರೆ. ‘ವೀರಮದಕರಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ರಾಗಿಣಿ, ಬಣ್ಣದ ಲೋಕದಲ್ಲಿ 15 … Continue reading Actress Ragini Dwivedi ಕಷ್ಟ ಕಾಲದಲ್ಲಿ ಕನ್ನಡ ಚಿತ್ರರಂಗದವರು ಕೈಹಿಡಿಯಲಿಲ್ಲ: ರಾಗಿಣಿ ಕಣ್ಣೀರು
Copy and paste this URL into your WordPress site to embed
Copy and paste this code into your site to embed