Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆನ್‌ಲೈನ್ ವಂಚನೆ: 8 ಕೋಟಿ ಕಳೆದುಕೊಂಡಿದ್ದ ಮಾಜಿ ಐಜಿ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆ ಯತ್ನ
ದೇಶಪ್ರಮುಖ

ಆನ್‌ಲೈನ್ ವಂಚನೆ: 8 ಕೋಟಿ ಕಳೆದುಕೊಂಡಿದ್ದ ಮಾಜಿ ಐಜಿ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆ ಯತ್ನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

8 ಕೋಟಿಗೂ ಅಧಿಕ ಮೌಲ್ಯದ ಆನ್‌ಲೈನ್ ವಂಚನೆ ಬಗ್ಗೆ ಡೆತ್‌ನೋಟ್ ಬರೆದಿಟ್ಟು ಪಂಜಾಬ್‌ನ ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಅಮರ್ ಸಿಂಗ್ ಚಹಾಲ್ ಅವರು ತಮ್ಮ ಭದ್ರತಾ ಸಿಬ್ಬಂದಿಯ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ.

ಪಂಜಾಬ್‌ನ ಪಟಿಯಾಲಾದಲ್ಲಿ ಈ ಘಟನೆ ನಡೆದಿದ್ದು, ಅವರಿಗೆ ಘಟನೆಯಲ್ಲಿ ತೀವ್ರ ಗಾಯಗಳಾಗಿವೆ. ಕೂಡಲೇ ಅವರನ್ನು ನಗರದ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತಮ್ಮದೇ ಭದ್ರತಾ ಸಿಬ್ಬಂದಿಯ ಗನ್‌ನಿಂದ ಗುಂಡು ಹಾರಿಸಿಕೊಳ್ಳುವ ಮೊದಲು ಅಮರ್ ಸಿಂಗ್ ಚಹಾಲ್ ಅವರು, 12 ಪುಟಗಳ ಡೆತ್‌ನೋಟ್ ಬರೆದಿದ್ದಾರೆ. ಪಂಜಾಬ್ ಪೊಲೀಸ್ ಡಿಜಿಪಿ ಗೌರವ್ ಯಾದವ್ ಅವರನ್ನು ಉದ್ದೇಶಿಸಿ ಈ ಪತ್ರ ಬರೆದಿದ್ದು, ಆ ಪತ್ರದಲ್ಲಿ 8.10 ಕೋಟಿ ರೂ.ಗಳ ಆನ್‌ಲೈನ್ ವಂಚನೆ ಪ್ರಕರಣದ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚಾಹಲ್ ಅವರು ಪಂಜಾಬ್ ಐಜಿ ಹುದ್ದೆಯಿಂದ ನಿವೃತ್ತರಾದಾಗಿನಿಂದ ಪಟಿಯಾಲದಲ್ಲಿ ವಾಸಿಸುತ್ತಿದ್ದರು.

ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ತಂಡಗಳು ಚಾಹಲ್ ಅವರ ನಿವಾಸಕ್ಕೆ ನೆರವು ನೀಡಲು ಧಾವಿಸಿದವು ಎಂದು ಪಟಿಯಾಲ ಎಸ್‌ಎಸ್‌ಪಿ ವರುಣ್ ಶರ್ಮಾ ಹೇಳಿದ್ದಾರೆ.

https://www.newsics.com/2025/12/23/do-you-wear-slippers-inside-the-house-what-would-happen-if-you-walked-barefoot/

TAGGED:#Ex-IG #attempted #suicide #shooting #online #cybervr
Share This Article
Facebook Twitter Copy Link Print
Previous Article ಮನೆಯೊಳಗೂ ಚಪ್ಪಲಿ ಹಾಕ್ತೀರಾ? ಬರಿಗಾಲಲ್ಲಿ ನಡೆದರೆ ಏನಾಗತ್ತೆ?
Next Article ತೆಲುಗು ಸಿರಿಯಲ್ ಗೆ ನಾಯಕಿಯಾಗಿ ಎಂಟ್ರಿ ಕೊಡ್ತಿದ್ದಾರೆ ದೃಷ್ಟಿಬೊಟ್ಟು ನಾಯಕಿ ಅರ್ಪಿತಾ ಮೋಹಿತೆ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?