Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಚೌಟ್ರಿಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಕನ್ನಡ ಪ್ರಾಧ್ಯಾಪಕಿ
ಕರ್ನಾಟಕಪ್ರಮುಖ

ಮದುವೆ ಚೌಟ್ರಿಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಕನ್ನಡ ಪ್ರಾಧ್ಯಾಪಕಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆ ಚೌಟ್ರಿಗಳನ್ನೇ ಟಾರ್ಗೆಟ್​​ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಕನ್ನಡ ಪ್ರಾಧ್ಯಾಪಕಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ಬೆಳ್ಳಂದೂರು ಬಳಿಯ ಖಾಸಗಿ ಕಾಲೇಜಿನಲ್ಲಿ ಕನ್ನಡ ಪ್ರೊಫೆಸರ್​​ ಆಗಿರುವ ರೇವ ವಾರಪೂರ್ತಿ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಕ್ಕಳಿಗೆ ಪಾಠ ಮಾಡ್ತಿದ್ದ ಈ ಪ್ರಾಧ್ಯಾಪಕಿ, ಭಾನುವಾರ ಮಾತ್ರ ಕಳ್ಳತನ ನಡೆಸುತ್ತಿದ್ದಳು.

ಸಂಬಂಧಿಕರ ರೀತಿಯಲ್ಲಿ ಮದುವೆ ಚೌಟ್ರಿಗೆ ಎಂಟ್ರಿಯಾಗುತ್ತಿದ್ದ ಈಗೆ ಅನುಮಾನ ಬಾರದಂತೆ ಎಲ್ಲರನ್ನೂ ಮಾತಾಡಿಸುತ್ತಿದ್ದಳು. ಬಳಿಕ ಚಿನ್ನಾಭರಣ ಎಗರಿಸೋದಲ್ಲದೆ, ಮದುವೆ ಊಟವನ್ನೂ ಮಾಡ್ಕೊಂಡು ಎಸ್ಕೇಪ್ ಆಗುತ್ತಿದ್ದಳು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಕಳೆದ ನವೆಂಬರ್ 25ರಂದು ಬಸವನಗುಡಿಯ ದ್ವಾರಕನಾಥ್ ಕಲ್ಯಾಣಮಂಟಪದಲ್ಲಿಯೂ ಈಕೆ ಕೈಚಳಕ ತೋರಿದ್ದು, ಚಿನ್ನಾಭರಣ ಕದ್ದಿದ್ದಳು. ರೇವತಿ ಮೂಲತಃ ಶಿವಮೊಗ್ಗದವಳು ಎನ್ನಲಾಗಿದ್ದು, ಬೆಂಗಳೂರಿನ ಕೆ.ಆರ್. ಪುರಂನಲ್ಲಿ ವಾಸವಿದ್ದಳು. ಭಾನುವಾರ ಬೆಂಗಳೂರನ್ನ ರೌಂಡ್ಸ್ ಹಾಕ್ತಿದ್ದ ಈಕೆ ಮದುವೆ ಇರುವ ಚೌಟ್ರಿಗಳನ್ನೇ ಟಾರ್ಗೆಟ್​​ ಮಾಡಿ ಎಂಟ್ರಿಯಾಗ್ತಿದ್ದಳು. ವಿಚಾರಣೆ ವೇಳೆ ಒಟ್ಟು ಮೂರು ಪ್ರಕರಣಗಳಲ್ಲಿ ಈಕೆ ಭಾಗಿಯಾಗಿರೋದು ಗೊತ್ತಾಗಿದೆ.

https://www.newsics.com/2025/12/23/opposite-of-love-a-sinful-daughter-who-killed-her-father-in-collusion-with-her-lover/

TAGGED:#Kannada #professor #targeted #wedding chowtris #gold #jewellery
Share This Article
Facebook Twitter Copy Link Print
Previous Article ಪ್ರೀತಿಗೆ ವಿರೋಧ : ಪ್ರಿಯಕರ ಜತೆ ಜೊತೆ ಸೇರಿ ತಂದೆಯನ್ನು ಕೊಂದ ಪಾಪಿ ಪುತ್ರಿ.!
Next Article ಬೆಂಗಳೂರಲ್ಲಿ ನಾಳೆ ವಿಜಯ್ ಹಜಾರೆ ಪಂದ್ಯ ಇಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?