Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ : ಸಾರಿ, ಐಎಲ್ಐ ಕೇಸ್​​ ಏರಿಕೆ – ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ : ಸಾರಿ, ಐಎಲ್ಐ ಕೇಸ್​​ ಏರಿಕೆ – ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಋತುಮಾನದ ಬದಲಾವಣೆಗಳು ಕೇವಲ ಹವಾಮಾನದ ಬದಲಾವಣೆಯಲ್ಲ, ಇದು ಮಾನವನ ಆರೋಗ್ಯದ  ಮೇಲೆ, ಪರಿಣಾಮವನ್ನು ಬೀರುತ್ತದೆ. ಸದ್ಯ ರಾಜ್ಯದಲ್ಲಿ ಸೀಸನಲ್​ ಫ್ಲೂ ಹೆಚ್ಚಳ ಆಗಿದೆ.ಚಳಿ ಹೆಚ್ಚಾಗಿದ್ದು, ILI, SARI ಪ್ರಕರಣಗಳು ತೀವ್ರವಾಗಿ ಏರಿಕೆ ಕಂಡಿವೆ. ಸೀಸನಲ್ ಫ್ಲೂ ಭೀತಿಯಿಂದ ಆರೋಗ್ಯ ಇಲಾಖೆಗೆ ಟೆನ್ಷನ್ ಶುರುವಾಗಿದೆ.

ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ  ಹೆಚ್ಚಳದ ಭೀತಿ ಉಂಟಾಗಿದ್ದು, ಈ ಹಿನ್ನೆಲೆ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ ಕಳೆದೊಂದು ವಾರದಿಂದ ನಿರಂತರ ಏರಿಕೆಯಾಗುತ್ತಿರುವ ಸಾರಿ, ಐಎಲ್ಐ ಕೇಸ್​​ ಹಾಗೂ ವೈರಲ್ ಫ್ಲೂ ಆತಂಕಕ್ಕೆ ಕಾರಣವಾಗಿವೆ. ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 133 ಸಾರಿ, 21 ಐಎಲ್ಐ ಹಾಗೂ 3052 ಅಕ್ಯೂಟ್ ಡೈರಿಯಲ್ ಡಿಸೀಸ್​​ ಪಾಸಿಟಿವ್ ಕಂಡುಬಂದಿವೆ. ಹೀಗಾಗಿ ಐಎಲ್ಐ ಹಾಗೂ ಸಾರಿ ಕೇಸ್ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಸೋಂಕಿತ ಪ್ರಕರಣಗಳ ಟೆಸ್ಟ್ ಮಾಡುವಂತೆ ಮಾರ್ಗಸೂಚಿ ಕೂಡ ನೀಡಲಾಗಿದೆ.

ಚಳಿಗಾಲ ಹಿನ್ನಲೆ ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ ಇದ್ದು ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು ಕಂಡುಬಂದರೆ ಆಸ್ಪತ್ರೆಗೆ ಭೇಟಿ ನೀಡುವುದು ಉತ್ತಮ. ಗರ್ಭಿಣಿಯರು, ಹೈ ರಿಸ್ಕ್ ರೋಗಿಗಳು ಸೂಕ್ತ ಲಸಿಕೆ ಪಡೆಯುವಂತೆ ಎಚ್ಚರಿಕೆ ನೀಡಿದ್ದಾರೆ.

ಚಳಿಗಾಲ ಹಿನ್ನಲೆ ಉಸಿರಾಟದ ಸಮಸ್ಯೆ ಹೆಚ್ಚಾಗಿದೆ. ಸೆಲ್ಫ್ ಮೆಡಿಕೇಷನಲ್ಲಿರುವವರ ಮೇಲೆ ನಿಗಾವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಐಎಲ್ಐ, ಸಾರಿ ಪ್ರಕರಣಗಳ ಬಗ್ಗೆ ಗಮನ ಹರಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ಪ್ರತಿ ದಿನ ಕನಿಷ್ಟ 5ರಷ್ಟು ಐಎಲ್ಐ ಕೇಸ್, 100ರಷ್ಟು ಸಾರಿ ಕೇಸ್​​ಗಳ ಪರೀಕ್ಷೆಗೆ ಸೂಚನೆ ನೀಡಿದೆ.

ರಾಜ್ಯದ ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್ಗಳನ್ನು ಇರಿಸಿಕೊಳ್ಳಲು ಸೂಚಿಸಲಾಗಿದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ಮೆಡಿಕೇಷನ್​​ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯ ಇದೆ. ಹೀಗಾಗಿ ಸೆಲ್ಫ್ ಮೆಡಿಕೇಷನ್​​ ಮಾಡುವಂತೆ ಸೂಚಿಸಿದೆ. ಐಎಲ್ಐ, ಸಾರಿ ಕೇಸ್ ಮಾನಿಟರ್ ಮಾಡಲು ಆರೋಗ್ಯ ಸಿಬ್ಬಂದಿಗಳಿಗೆ ತಿಳಿಸಲಾಗಿದೆ.

https://www.newsics.com/2025/12/23/why-was-chaitra-kundapura-sent-to-bigg-boss-for-the-second-time/

 

TAGGED:#Seasonalflu #state #SariILI #cases #helathdepartment
Share This Article
Facebook Twitter Copy Link Print
Previous Article ಎರಡನೆ ಬಾರಿ Bigg Bossಗೆ ಚೈತ್ರಾ ಕುಂದಾಪುರರನ್ನು ಕಳಿಸಿದ್ದು ಯಾಕೆ? ಈ ಬಗ್ಗೆ ಚೈತ್ರಾ ಹೇಳಿದ್ದೇನು?
Next Article ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಕೋಚ್

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?