Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಂದ ಒಂಟಿಯಾನೆ; ಅರಣ್ಯಕ್ಕೆ ಓಡಿಸಿದ ಆನೆ ಕಾರ್ಯಪಡೆ
ಕರ್ನಾಟಕಪ್ರಮುಖ

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಂದ ಒಂಟಿಯಾನೆ; ಅರಣ್ಯಕ್ಕೆ ಓಡಿಸಿದ ಆನೆ ಕಾರ್ಯಪಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ಊರಾದ ದೊಡ್ಡಆಲಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣಕ್ಕೆ ಕಾಡಾನೆ ನುಗ್ಗಿ ಓಡಾಡಿ ಆತಂಕ ಸೃಷ್ಟಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಆನೆ ಶಾಲಾವರಣದಲ್ಲಿ ಓಡಾಡಿರುವ ವಿಡಿಯೊ ವಾಟ್ಸ್ಆ್ಯಪ್‌ನಲ್ಲಿ ಹರಿದಾಡುತ್ತಿದೆ.

ಕಾವೇರಿ ವನ್ಯಜೀವಿಧಾಮದ ಕಡೆಯಿಂದ ಬಂದಿರುವ ಒಂಟಿಯಾನೆ, ಸಾತನೂರು ಮುಖ್ಯರಸ್ತೆಯ ಯಡಮಾರನಹಳ್ಳಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಅಚ್ಚಲು ಗ್ರಾಮ ಪಂಚಾಯಿತಿಯ ಕರ ವಸೂಲಿಗಾರ ರುದ್ರಸ್ವಾಮಿ ಮೇಲೆ ದಾಳಿ ನಡೆಸಿದೆ. ಬೈಕ್‌ನಿಂದ ಕೆಳಕ್ಕೆ ಬಿದ್ದ ಅವರು ಕೂಡಲೇ ಪಕ್ಕಕ್ಕೆ ಓಡಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಘಟನೆ ಬಳಿಕ ಗಾಬರಿಗೊಂಡಿರುವ ಆನೆ, ನಂತರ ದೊಡ್ಡಆಲಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣಕ್ಕೆ ನುಗ್ಗಿದೆ. ಶಾಲೆ ಆನೆಯನ್ನು ಕಂಡ ಶಾಲೆ ಸಿಬ್ಬಂದಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಬೋಧಕೇತರ ಸಿಬ್ಬಂದಿ ಕಟ್ಟಡದಿಂದ ಹೊರಕ್ಕೆ ಬಾರದಂತೆ ನೋಡಿಕೊಂಡಿದ್ದಾರೆ.

ಸ್ಥಳಕ್ಕೆ ಬಂದ ಇಲಾಖೆಯ ಅಧಿಕಾರಿಗಳು ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿ, ಆನೆಯನ್ನು ಶಾಲಾವರಣದಿಂದ ಹೊರಕ್ಕೆ ಹೋಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ, ಕಾರ್ಯಾಚರಣೆ ಮೂಲಕ ಅರಣ್ಯಕ್ಕೆ ಓಡಿಸಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಬೋಧಕೇತರ ಸಿಬ್ಬಂದಿ ಕಟ್ಟಡದಿಂದ ಹೊರಕ್ಕೆ ಬಾರದಂತೆ ನೋಡಿಕೊಂಡಿದ್ದಾರೆ.

ಸ್ಥಳಕ್ಕೆ ಬಂದ ಇಲಾಖೆಯ ಅಧಿಕಾರಿಗಳು ಹಾಗೂ ಆನೆ ಕಾರ್ಯಪಡೆ ಸಿಬ್ಬಂದಿ, ಆನೆಯನ್ನು ಶಾಲಾವರಣದಿಂದ ಹೊರಕ್ಕೆ ಹೋಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ, ಕಾರ್ಯಾಚರಣೆ ಮೂಲಕ ಅರಣ್ಯಕ್ಕೆ ಓಡಿಸಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

https://x.com/prajavani/status/2003734161627185624?ref_src=twsrc%5Etfw%7Ctwcamp%5Etweetembed%7Ctwterm%5E2003734161627185624%7Ctwgr%5Ef25b5cfc83e9deb9c90efc8a7c1605526e904998%7Ctwcon%5Es1_c10&ref_url=https%3A%2F%2Fwww.prajavani.net%2Fdistrict%2Framanagara%2Fwild-elephant-enters-school-premises-in-kanakapura-dcm-village-3696188

https://x.com/prajavani/status/2003734280577647026?ref_src=twsrc%5Etfw%7Ctwcamp%5Etweetembed%7Ctwterm%5E2003734280577647026%7Ctwgr%5Ee2e18de623651a9938d3b67b65070ca1befa7bf7%7Ctwcon%5Es1_c10&ref_url=https%3A%2F%2Fwww.prajavani.net%2Fdistrict%2Framanagara%2Fwild-elephant-enters-school-premises-in-kanakapura-dcm-village-3696188

ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಮಗಳ ಪ್ರಿಯಕರ

TAGGED:A lone elephant came to Morarji Desai's residential school; the elephant task force chased it into the forest
Share This Article
Facebook Twitter Copy Link Print
Previous Article ಅಶ್ವಿನಿ ಗೌಡಗೆ ಗಿಲ್ಲಿ ನಟನ ಜೊತೆ ಮನಸ್ತಾಪ ಬೇಡವೆಂದು ಕಿವಿಮಾತು ಹೇಳಿದ ತಾಯಿ
Next Article ಸೈಬರ್‌ ಕ್ರೈಂ ಗೆ  15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?