ದಶಕಗಳ ಬಳಿಕ ದರ್ಶನ್ ಫೋಟೋ ಶೇರ್ ಮಾಡಿ, ವಿಶ್ ಮಾಡಿದ ಕಿಚ್ಚ ಸುದೀಪ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ನಟ ಕಿಚ್ಚ ಸುದೀಪ್ ಮತ್ತು ದರ್ಶನ್ ತೂಗುದೀಪ ನಡುವಿನ ಸ್ನೇಹ ಸಂಬಂಧ ಸರಿಯಾಗಿಲ್ಲ ಎಂಬ ವದಂತಿ ಜಗಜ್ಜಾಹೀರಾಗಿದೆ. ಹೀಗಿರುವಾಗ ನಟ ಕಿಚ್ಚ ಸುದೀಪ್ ಅವರು ದರ್ಶನ್ ಅವರ ಬಗ್ಗೆ ‘ಯಾವಾಗಲೂ ಆವರಿಗೆ ಶುಭ ಹಾರೈಸುತ್ತೇನೆ’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಮಾರ್ಕ್ ಸಿನಿಮಾ ಪ್ರಚಾರದ ವೇಳೆ ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್ ಹೊರಗಡೆ ಒಂದು ಪಡೆಯಿದೆ, ಅದರ ವಿರುದ್ಧ ಯುದ್ಧಕ್ಕೆ ಸಿದ್ಧ ಎಂಬ ಮಾತನ್ನು ಹೇಳಿದ್ದರು. ಇದರ ಬೆನ್ನಲ್ಲಿಯೇ ನಟ … Continue reading ದಶಕಗಳ ಬಳಿಕ ದರ್ಶನ್ ಫೋಟೋ ಶೇರ್ ಮಾಡಿ, ವಿಶ್ ಮಾಡಿದ ಕಿಚ್ಚ ಸುದೀಪ್
Copy and paste this URL into your WordPress site to embed
Copy and paste this code into your site to embed