Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಒಂದಂಕಿಗೆ ಇಳಿದ ತಾಪಮಾನ; ಬೆಂಗಳೂರು ಹವಾಮಾನ ಹೇಗಿರುತ್ತೆ
ಕರ್ನಾಟಕ

ಒಂದಂಕಿಗೆ ಇಳಿದ ತಾಪಮಾನ; ಬೆಂಗಳೂರು ಹವಾಮಾನ ಹೇಗಿರುತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದಲ್ಲಿ ಮೈ ನಡುಗುವ ಚಳಿ ಸೃಷ್ಟಿಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್, ವಿಜಯಪುರದಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆ ಆಗಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ.

ಚಳಿ ತಾಳಲಾರದೇ ಕದ ಹಾಕಿಕೊಂಡು ಮನೆಯಲ್ಲಿಯೇ ಕೂರುವಂತಾಗಿದೆ. ಇನ್ನೂ ಕೆಲವು ದಿವಸ ವಿವಿಧ ಜಿಲ್ಲೆಗಳಲ್ಲಿ ಭಾರೀ ಚಳಿ, ಶೀತ ಅಲೆ ವಾತಾವರಣ, ದಟ್ಟ ಮಂಜು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಅತ್ಯಧಿಕ ಚಳಿ ಹಾಸನ ಜಿಲ್ಲೆಯಲ್ಲಿ ನೆನ್ನೆ ದಾಖಲಾಗಿದೆ. ಹಾಸನದಲ್ಲಿ ಕನಿಷ್ಠ 7.9 ಡಿಗ್ರಿ ಸೆಲ್ಸಿಯಸ್ ಕಂಡು ಬಂದಿದೆ. ಮೈಕೊರೆವ ಚಳಿ ಜನರ ನಡುಗಿಸಿದೆ. ಅದೇ ರೀತಿ ಉತ್ತರ ಕರ್ನಾಟಕದ ಬೀದರ್ ಮತ್ತು ವಿಜಯಪುರದಲ್ಲಿ ತಲಾ 09 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಡಿಸೆಂಬರ್‌ನಲ್ಲಿ ಚಳಿ, ದಟ್ಟ ಮಂಜಿನ ವಾತಾವರಣ ಅನಾರೋಗ್ಯ ಭೀತಿ ಉಂಟು ಮಾಡಿದೆ. ಈ ಜಿಲ್ಲೆಗಳಲ್ಲಿ ಮುಂದಿನ 03 ದಿನ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ACC Cement Company ವಿಲೀನ ಎಫೆಕ್ಟ್: ಶಾಶ್ವತವಾಗಿ ಮರೆಯಾಗಲಿದೆ ಎಸಿಸಿ ಸಿಮೆಂಟ್ ಕಂಪನಿ

TAGGED:Temperatures drop to single digits! Bengaluru weather forecast
Share This Article
Facebook Twitter Copy Link Print
Previous Article ಕಕ್ಷೆಗೆ ಬ್ಲೂಬರ್ಡ್ ಬ್ಲಾಕ್-2 ಯಶಸ್ವಿ ಸೇರ್ಪಡೆ; ವೈರಲ್ ವಿಡಿಯೋ ನೋಡಿ
Next Article ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?