Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಡವರ ಬಗ್ಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು?
ಪ್ರಮುಖಮನರಂಜನೆ

ಬಡವರ ಬಗ್ಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅರ್ಜುನ್ ಜನ್ಯಾ ನಿರ್ದೇಶನದಲ್ಲಿ ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್‌. ಬಿ ಶೆಟ್ಟಿ ನಟನೆಯ ’45’ ಸಿನಿಮಾ ಬಿಡುಗಡೆಯಾಗಿದೆ. ಮೂವರು ಸಿನಿಮಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾ ಜೊತೆಗೆ ಸಾಕಷ್ಟು ಬೇರೆ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತಿದ್ದಾರೆ.
ಬಡವರ ಮಕ್ಕಳು ಎಂದ ಮಾತ್ರಕ್ಕೆ ಅವಕಾಶ ಕೊಡಬೇಕಾ? ಎಂದು ರಾಜ್‌. ಬಿ ಶೆಟ್ಟಿ ಕೇಳಿದ್ದಾರೆ.
‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯಾ’ ಎಂದು ಈ ಹಿಂದೆ ನಟ ಧನಂಜಯ ಹೇಳಿದ್ದು ವೈರಲ್ ಆಗಿತ್ತು. ಇದೀಗ ರಾಜ್‌. ಬಿ ಶೆಟ್ಟಿ ಅದಕ್ಕೆ ಹೊಸ ವಿವರಣೆ ಕೊಟ್ಟಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ಗಾಗಿ ಅನುಶ್ರೀ ’45’ ತಂಡದ ಸಂದರ್ಶನ ನಡೆಸಿದ್ದಾರೆ. ಈ ವೇಳೆ ಶಿವಣ್ಣ, ಉಪ್ಪಿ, ರಾಜ್ ಮೂವರು ಸಾಕಷ್ಟು ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ.
ಡಾ. ರಾಜ್‌ಕುಮಾರ್ ಮಗನಾಗಿದ್ದರೂ ಶಿವಣ್ಣ ಮೊದಲಿಗೆ ಚೆನ್ನೈ ಫಿಲ್ಮ್ ಇನ್ಸಿಟ್ಯೂಟ್‌ ಸೇರಿ ನಟನೆಯ ಪಟ್ಟುಗಳನ್ನು ಕಲಿತಿದ್ದರು. ಇದೇ ವಿಚಾರವನ್ನು ರಾಜ್‌. ಬಿ ಶೆಟ್ಟಿ ಪ್ರಸ್ತಾಪಿಸಿದ್ದಾರೆ. “ಅಣ್ಣಾವ್ರ ಮಗ ಚಿತ್ರರಂಗಕ್ಕೆ ಬರಬೇಕು ಅಂದಾಗ ತಂದೆ ಆಕ್ಟಿಂಗ್ ಕ್ಲಾಸ್‌ಗೆ ಸೇರೋಕೆ ಹೇಳ್ತಾರೆ. ಆದರೆ ಈಗ ನಾನು ಹೀರೊ ಆಗಬಹುದಾ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಮೆಸೇಜ್ ಮಾಡ್ತಾರೆ. ಅದು ತಪ್ಪಲ್ಲ. ಆದರೆ ಅಂತಹ ದಿಗ್ಗಜ ನಟ(ಡಾ. ರಾಜ್‌ಕುಮಾರ್) ನಾನು ಕಲಿಸಲ್ಲ, ಗುರುವಿನ ಮೂಲಕ ನಟನೆ ಕಲಿ ಎಂದು ಹೇಳ್ತಾರೆ. ಮುಂದೆ ಅದು ಶಿವಣ್ಣನಿಗೆ ಸಹಾಯವಾಗುತ್ತದೆ” ಎಂದು ರಾಜ್‌. ಬಿ ಶೆಟ್ಟಿ ಹೇಳಿದ್ದಾರೆ.
ನಮಗೆ ಯಾರಾದರೂ ಯಾಕೆ ಅವಕಾಶ ಕೊಡಬೇಕು. ಅವಕಾಶಕ್ಕೆ ನಾನು ಅರ್ಹನಾಗಬೇಕು ಅನ್ನೋದನ್ನು ಇದರಿಂದ ಗೊತ್ತಾಗುತ್ತದೆ ಎಂದು ರಾಜ್ ತಿಳಿಸಿದ್ದಾರೆ. “ಬಡವರ ಮಕ್ಕಳು ಬೆಳೆಯಬೇಕು ಎನ್ನುವುದು ಪ್ರಶ್ನೆಯಲ್ಲ. ಅರ್ಹತೆ ಮಾತ್ರ ಪ್ರಶ್ನೆ ಆಗುತ್ತೆ. ಒಬ್ಬ ಬಡವನ ಮನ ಪ್ರತಿಭೆ ಇರಲ್ಲ, ಒಬ್ಬ ಶ್ರೀಮಂತನ ಮಗ, ಬಹಳ ಪ್ರತಿಭಾವಂತನಾಗಿರುತ್ತಾನೆ. ಇದರಲ್ಲಿ ಬಡವ ಅಂತ ಅವನಿಗೆ ಅವಕಾಶ ಕೊಡಬೇಕಾ? ಪ್ರತಿಭಾವಂತ ಅಂತ ಇವನಿಗೆ ಕೊಡಬೇಕಾ? ಎಂದು ಪ್ರಶ್ನಿಸಿದ್ದಾರೆ.

ಬಡತನ ಎನ್ನುವುದು ತಲೆಯಲ್ಲಿ ಇರಬೇಕು, ನಾನು ಏನು ಕಲಿತ್ತಿಲ್ಲ, ಕಲಿಯಬೇಕು ಅನ್ನೋ ಬಡತನ ತಲೆಯಲ್ಲಿದ್ದರೆ ಅಂತಹ ಬಡವನಿಗೆ ಅವಕಾಶ ಕೊಡಬೇಕು ಎಂದು ರಾಜ್ ಹೇಳಿದ್ದು ಕೂಡಲೇ ಉಪೇಂದ್ರ ಕೈ ಮುಗಿದುಬಿಟ್ಟಿದ್ದಾರೆ. ಮಾತೇ ಬರ್ತಿಲ್ಲ ಎಂದು ಶಿವಣ್ಣ ಎರಡೂ ಕೈ ಮೇಲೆತ್ತಿಬಿಟ್ಟಿದ್ದಾರೆ. ಇದು ತಮಾಷೆ ಅಲ್ಲ, ಎಂದು ಶಿವಣ್ಣ, ಉಪೇಂದ್ರ ಇಬ್ಬರೂ ರಾಜ್ ಮಾತು ಮೆಚ್ಚಿಕೊಂಡಿದ್ದಾರೆ.

ಜಗನ್ ಹುಟ್ಟುಹಬ್ಬದಂದು ಗರ್ಭಿಣಿ ಹೊಟ್ಟೆಗೆ ಒದ್ದ ಕಾಂಗ್ರೆಸ್‌ ಕಾರ್ಯಕರ್ತ

TAGGED:Why did Shivanna get angry at Raj B Shetty's words? What did Raj B Shetty say about the poor?
Share This Article
Facebook Twitter Copy Link Print
Previous Article ಸೀರೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು?; ವೈದ್ಯರು ಏನು ಹೇಳುತ್ತಾರೆ?
Next Article ತೂಕ ಹೆಚ್ಚಿಸಿಕೊಳ್ಳಲೂ ಯಾವ ಆಹಾರ ಉತ್ತಮ?

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?