Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ
ದೇಶಪ್ರಮುಖ

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಘಟನೆಗಳು ನಿಲ್ಲುತ್ತಲೇ ಇಲ್ಲ. ರಕ್ತಪಿಪಾಸುಗಳಂತೆ ವರ್ತಿಸುತ್ತಿರುವ ಕೆಲ ಜನರು ಅಲ್ಪಸಂಖ್ಯಾತರನ್ನು ಗುರಿ ಮಾಡಿದಂತೆ ಕಾಣುತ್ತಿದೆ. ಕೆಲ ದಿನಗಳ ಹಿಂದೆ ದೀಪು ಚಂದ್ರದಾಸ್ ಎನ್ನುವ ಹಿಂದೂ ವ್ಯಕ್ತಿಯನ್ನು ಬಲಿಪಡೆದಿದ್ದ ದುರುಳರು ಇದೀಗ ಮತ್ತೊಬ್ಬ ಹಿಂದೂ ಧರ್ಮೀಯನನ್ನು ಕೊಂದಿದ್ದಾರೆ.
ರಾಜ್ಬಾರಿ ಜಿಲ್ಲೆಯಲ್ಲಿ 29 ವರ್ಷದ ಅಮೃತ್ ಮಂಡಲ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಸಾಯಿಸಿದ್ದಾರೆ.
ಈ ಘಟನೆ ನಿನ್ನೆ ಬುಧವಾರ ರಾತ್ರಿ 11 ಗಂಟೆಗೆ ಸಂಭವಿಸಿರುವುದು ಬೆಳಕಿಗೆ ಬಂದಿದೆ. ರಾಜಬರಿ ಜಿಲ್ಲೆಯ ಹೊಸಾಯಿದಂಗ ಓಲ್ಡ್ ಮಾರ್ಕೆಟ್ ಬಳಿ ಜನರ ಗುಂಪೊಂದು ಅಮೃತ್ ಮಂಡಲ್ ಅಲಿಯಾಸ್ ಸಾಮ್ರಾಟ್ನ ಮೇಲೆ ಹಲ್ಲೆ ಎಸಗಿದೆ. ಪಂಗಶಾ ಠಾಣೆ ಪೊಲೀಸರ ಪ್ರಕಾರ ಅಮೃತ್ ಮಂಡಲ್ ಹೊಸಾಯಿದಂಗ ಗ್ರಾಮದನಾಗಿದ್ದಾನೆ. ಆತ ಒಬ್ಬ ಸುಲಿಗೆಕೋರನಾಗಿದ್ದನೆಂದು ಸ್ಥಳೀಯ ನಿವಾಸಿಗಳು ಆರೋಪಿಸುತ್ತಿದ್ದಾರೆ ಎಂಬುದು ಪೊಲೀಸರು ನೀಡುತ್ತಿರುವ ಮಾಹಿತಿ.
ಹಿಂದೆ ಇದೇ ರೀತಿ ಹಲ್ಲೆ ಮಾಡಿ ಸಾಯಿಸಿ ಸುಟ್ಟುಹಾಕಲಾಗಿದ್ದ ದೀಪು ಚಂದ್ರದಾಸ್ ವಿರುದ್ಧವೂ ಹೀಗೇ ಆರೋಪಗಳಿದ್ದುವು. ಆತ ಇಸ್ಲಾಮ್ ಧರ್ಮ ನಿಂದನೆ ಮಾಡಿದ್ದಾನೆಂದು ಸಾಯಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಆ ಆರೋಪ ಸುಳ್ಳೆಂಬುದು ಸಾಬೀತಾಗಿತ್ತು. ಈಗ ಸಾಮ್ರಾಟ್ ಮೇಲೂ ಕೂಡ ಸುಲಿಗೆಯ ಆರೋಪ ಹೊರಿಸಿ, ಕೊಲೆಯನ್ನು ಸಮರ್ಥನೆ ಮಾಡಿಕೊಳ್ಳಲು ಯತ್ನಿಸುತ್ತಿರಬಹುದು.
ಬಾಂಗ್ಲಾದಲ್ಲಿ ದಟ್ಟವಾಗುತ್ತಿದೆ ಭಾರತ ವಿರೋಧಿ ಮನೋಭಾವ
2024ರ ಬಾಂಗ್ಲಾ ದಂಗೆಯ ರೂವಾರಿಯಾಗಿದ್ದ ಮತ್ತು ಭಾರತ ವಿರೋಧಿ ಧೋರಣೆ ಹೊಂದಿದ್ದ ಉಸ್ಮಾನ್ ಹದಿ ಎಂಬಾತನ ಮೇಲೆ ಡಿಸೆಂಬರ್ 12ರಂದು ಗುಂಡಿನ ದಾಳಿ ಮಾಡಲಾಯಿತು. ಕೆಲ ದಿನಗಳ ನಂತರ ಆತ ಸಾವನ್ನಪ್ಪಿದ್ದ. ಅದಾದ ಬಳಿಕ ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ಹೆಚ್ಚುತ್ತಿವೆ. ಭಾರತ ವಿರೋಧಿ ಮನೋಭಾವ ಹೆಚ್ಚುತ್ತಿದೆ. ಭಾರತದ ರಾಜತಾಂತ್ರಿಕ ಕಚೇರಿಗಳನ್ನು ಗುರಿ ಮಾಡಲಾಗುತ್ತಿದೆ. ಹಿಂದೂ ಧರ್ಮೀಯರನ್ನೂ ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ.

ಚಳಿಯ ವಾತಾವರಣ ಮಗುವಿನ ತೂಕದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?; ಯಾವ ರೀತಿ ಕಾಳಜಿ ವಹಿಸಬೇಕು?

TAGGED:Another Hindu man killed in Bangladesh
Share This Article
Facebook Twitter Copy Link Print
Previous Article ಚಳಿಯ ವಾತಾವರಣ ಮಗುವಿನ ತೂಕದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?; ಯಾವ ರೀತಿ ಕಾಳಜಿ ವಹಿಸಬೇಕು?
Next Article ಯೇಸುಕ್ರಿಸ್ತನಿಗೆ ಇಸ್ಲಾಂ ಧರ್ಮದಲ್ಲಿ ಅಪಾರ ಗೌರವವಿದ್ರೂ ಮುಸ್ಲಿಮರು ಈ ಹಬ್ಬ ಆಚರಿಸುವುದಿಲ್ಲವೇಕೆ?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?