ಹೆಚ್ಚಾಗುತ್ತಿರುವ ಫೋಭಿಯ ಆರಂಭಿಕ ಘಟ್ಟದಲ್ಲಿ ಚಿಕಿತ್ಸೆ ಏಕೆ ಅಗತ್ಯ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಇತ್ತೀಚೆಗೆ ತೆಲಂಗಾಣದಲ್ಲಿ ಇರುವೆಯ ಭಯದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅತಿ ಭಯವನ್ನು ದೀರ್ಘಕಾಲದವರೆಗೆ ಚಿಕಿತ್ಸೆ ನೀಡದೆ ಮುಂದುವರಿದರೆ ಹೀಗೆ ಅಪಾಯಕಾರಿಯಾಗಿ ಪರಿಣಮಿಸಬಹುದು. ಖಿನ್ನತೆಯ ರೋಗವಾಗಿರುವ ಅತಿಯಾದ ಭಯ ಮಾನಸಿಕ ವೈಕಲ್ಯಕ್ಕೆ ಕಾರಣವಾಗಬಹುದು. ವ್ಯಕ್ತಿಯ ಸಾಮಾಜಿಕ, ಔದ್ಯೋಗಿಕ ಮತ್ತು ಇತರ ಪ್ರಮುಖ ವೃತ್ತಿಪರ ಕ್ಷೇತ್ರಗಳಲ್ಲಿ ಮಧ್ಯಪ್ರವೇಶಿಸಬಹುದು. ಅದಕ್ಕೆ ಮುಖ್ಯ ಉದಾಹರಣೆ ಇತ್ತೀಚೆಗೆ ತೆಲಂಗಾಣದಲ್ಲಿ ಇರುವೆಯ ಭಯದಿಂದ ಮೃತಪಟ್ಟ ಮಹಿಳೆ. ಅತಿ ಭಯವನ್ನು ದೀರ್ಘಕಾಲದವರೆಗೆ ಚಿಕಿತ್ಸೆ ನೀಡದೆ ಮುಂದುವರಿದರೆ ಅಪಾಯಕಾರಿಯಾಗಿ ಪರಿಣಮಿಸಬಹುದು. ಒಂದು ಅಂದಾಜಿನ … Continue reading ಹೆಚ್ಚಾಗುತ್ತಿರುವ ಫೋಭಿಯ ಆರಂಭಿಕ ಘಟ್ಟದಲ್ಲಿ ಚಿಕಿತ್ಸೆ ಏಕೆ ಅಗತ್ಯ?