Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…
ಕರ್ನಾಟಕಪ್ರಮುಖ

ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಈ ದುರಂತದಲ್ಲಿ ಭಟ್ಕಳ ಮೂಲದ, ಬೆಂಗಳೂರಿನ ಡೆಲಾಯ್ಟ್‌ ಕಂಪನಿ ಉದ್ಯೋಗಿ ರಶ್ಮಿ ಮಹಾಲೆ ಅವರು ಗುರುತು ಸಿಗದಷ್ಟು ಸುಟ್ಟು ಕರಕಲಾಗಿ ದುರಂತ ಸಾವನ್ನಪ್ಪಿದ್ದಾರೆ.

ಕನಸು ಕಟ್ಟಿಕೊಂಡು ಬೆಂಗಳೂರಿಗೆ ಬಂದಿದ್ದಾಕೆ. ಆದರೆ, ಕನಸು ಮನಸಲ್ಲೂ ತನ್ನ ಸಾವು ರಸ್ತೆಯಲ್ಲಿ ಈ ರೀತಿಯಲ್ಲಿ ಆಗುತ್ತದೆ ಎಂದು ಊಹಿಸಿಯೇ ಇದ್ದಿರಲಿಲ್ಲ. ಭಟ್ಕಳದಂಥ ಪುಟ್ಟ ಪಟ್ಟಣದಲ್ಲಿಯೇ ಬೆಳೆದು ತನ್ನೆಲ್ಲಾ ವಿದ್ಯಾಭ್ಯಾಸವನ್ನು ಭಟ್ಕಳದಲ್ಲಿಯೇ ಮಾಡಿದ್ದ ರಶ್ಮಿ ಮಹಾಲೆ,ಗೆಳೆತಿಯಾರಾದ ಗಗನಾ ಹಾಗೂ ರಕ್ಷಿತಾ ಜೊತೆ ಗೋಕರ್ಣಕ್ಕೆ ಹೋಗುವ ಖುಷಿಯಲ್ಲಿದ್ದರು.ಆದರೆ ವಿಧಿಯಾಟ ಬೇರೆಯೇ ಇತ್ತು.

10ನೇ ತರಗತಿಯವರಗೆ ಭಟ್ಕಳದ ಆನಂದ ಆಶ್ರಮ ಕಾನ್ವೆಂಟ್‌ನಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ, ಪಿಯುಸಿಯ ದಿನಗಳನ್ನು ಸಿದ್ಧಾರ್ಥ ಪ್ರೀ ಯುನಿವರ್ಸಿಟಿ ಕಾಲೇಜಿನಲ್ಲಿ ಮಾಡಿದ್ದರು. ಕಾಮರ್ಸ್‌ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ ನಂತರ ತಮ್ಮ ಬಿಕಾಮ್‌ ಪದವಿಯನ್ನು ಶ್ರೀ ಗುರು ಸುಧೀಂಧ್ರ ಡಿಗ್ರಿ ಕಾಲೇಜಿನಲ್ಲಿ ಮಾಡಿದ್ದರು. 2020 ರಿಂದ 2023ರಲ್ಲಿ ವಿದ್ಯಾಭ್ಯಾಸ ಮಾಡಿದ್ದ ರಶ್ಮಿ, ಕೊನೆಯ ವರ್ಷದ ಪದವಿಯಲ್ಲಿದ್ದಾಗಲೇ ಟಿಸಿಎಸ್‌ ಕಂಪನಿಯಲ್ಲಿ ಪರೀಕ್ಷೆ ಬರೆದು ಕೆಲಸ ಗಿಟ್ಟಿಸಿಕೊಂಡಿದ್ದರು.

ಒಂದು ವರ್ಷ 8 ತಿಂಗಳ ಕಾಲ ಟಿಎಸ್‌ನಲ್ಲಿ ಬ್ಯುಸಿನೆಸ್‌ ಪ್ರೊಸೆಸ್‌ ಅಸೋಸಿಯೇಟ್‌ ಆಗಿ ಕೆಲಸ ಮಾಡಿದ್ದ ರಶ್ಮಿ ಮಹಾಲೆ ಏಳು ತಿಂಗಳ ಹಿಂದೆಯಷ್ಟೇ ಡೆಲಾಯ್ಟ್‌ ಕಂಪನಿಯಲ್ಲಿ ಎಎಂಎಲ್‌ ಅನಾಲಿಸ್ಟ್‌ ಆಗಿ ಕೆಲಸಕ್ಕೆ ಸೇರಿದ್ದರು. ಹೈಬ್ರಿಡ್‌ ಮಾದರಿಯಲ್ಲಿ ಅವರು ಕೆಲಸ ಸಾಗುತ್ತಿತ್ತು. ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ, ನೆಮ್ಮದಿಯ ಜೀವನ ನೋಡಿಕೊಂಡು ಬೆಳೆದಿದ್ದ ರಶ್ಮಿ ಹೊಸ ವರ್ಷದ ಸಂಭ್ರಮವನ್ನು ಸ್ನೇಹಿತರ ಜೊತೆಯಲ್ಲಿ ಆಚರಿಸುವಾಗಲೇ ದುರಂತ ಸಾವು ಕಂಡಿದ್ದಾರೆ.

https://www.newsics.com/2025/12/26/mark-how-much-did-the-movie-45-earn-on-its-first-day/

TAGGED:a student of Guru Sudhindra CollegeAll the dreams of Rashmiare shattered...
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 26-12-2025, ಶುಕ್ರವಾರ
Next Article Yearly Horoscope ವರ್ಷದ ರಾಶಿ ಭವಿಷ್ಯ 2026: ಮೇಷ- ಸಾಲ ಮಾಡುವುದರಲ್ಲೇ ಖುಷಿ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?