ಉಸ್ಮಾನ್ ಹಾದಿ ಹಂತಕರ ಪೈಕಿ ಇಬ್ಬರು ಮೇಘಾಲಯ ಗಡಿ ಮೂಲಕ ಭಾರತಕ್ಕೆ ಪರಾರಿ: ಢಾಕಾ ಪೊಲೀಸರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್‌ ಹಾದಿ ಹತ್ಯೆಯ ನಂತರ ಇಬ್ಬರು ಪ್ರಮುಖ ಶಂಕಿತ ಆರೋಪಿಗಳು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನಗೈದಿರುವುದಾಗಿ ಢಾಕಾ ಮೆಟ್ರೋಪಾಲಿಟನ್‌ ಪೊಲೀಸರು ತಿಳಿಸಿರುವುದಾಗಿ ದಿ ಡೈಲಿ ಸ್ಟಾರ್‌ ವರದಿ ಮಾಡಿದೆ. ಡಿಎಂಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್ಚುವರಿ ಆಯುಕ್ತ ಎಸ್.ಎನ್. ನಜ್ರುಲ್ ಇಸ್ಲಾಂ, ಶಂಕಿತರಾದ ಫೈಸಲ್ ಕರೀಮ್ ಮಸೂದ್ ಮತ್ತು ಅಲಂಗೀರ್ ಶೇಖ್, ಸ್ಥಳೀಯ ಸಹಚರರ ಸಹಾಯದಿಂದ ಮೈಮೆನ್ಸಿಂಗ್‌ನ ಹಲುಘಾಟ್ ಗಡಿಯ ಮೂಲಕ ಭಾರತವನ್ನು … Continue reading ಉಸ್ಮಾನ್ ಹಾದಿ ಹಂತಕರ ಪೈಕಿ ಇಬ್ಬರು ಮೇಘಾಲಯ ಗಡಿ ಮೂಲಕ ಭಾರತಕ್ಕೆ ಪರಾರಿ: ಢಾಕಾ ಪೊಲೀಸರು