Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?
ಕರ್ನಾಟಕಪ್ರಮುಖಮನರಂಜನೆ

ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?

Share
2 Min Read
SHARE
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್ವುಡ್ ನಟ ದರ್ಶನ್ ಎರಡನೇ ಆರೋಪಿ ಆಗಿರೋ ರೇಣುಕಾಸ್ವಾಮಿ ಕೊಲೆ ಕೇಸ್ ಟ್ರಯಲ್ ನಿರಂತರವಾಗಿ ನಡೀತಾ ಇದೆ. ಮಂಗಳವಾರ ಸೆಷೆನ್ಸ್ ಕೋರ್ಟ್ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಕ್ರಾಸ್ ಎಕ್ಸಾಮಿನೇಷನ್ ನಡೆದಿದೆ.

ಹತ್ಯೆಯಾದ ರೇಣುಕಾಸ್ವಾಮಿ ತಾಯಿ ರತ್ನಪ್ರಭಾರನ್ನ ಪ್ರಾಸಿಕ್ಯೂಷನ್ ಸಾಕ್ಷಿಯಾಗಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ರತ್ನಪ್ರಭಾ ಅವರು ಜಡ್ಜ್ ಎದುರು ಹೇಳಿಕೆ ನೀಡಿದ್ರು. ಈ ವೇಳೆ ಅವರನ್ನ ಆರೋಪಿ ಪರ ವಕೀಲರಾದ ಬಾಲನ್, ಸಿ.ವಿ.ನಾಗೇಶ್ ಅವರು ಕ್ರಾಸ್ ಎಕ್ಸಾಮಿನೇಷನ್ ಮಾಡಿದ್ರು.
ಗೊಂದಲದ ಹೇಳಿಕೆ ನೀಡಿದ ರೇಣುಕಾಸ್ವಾಮಿ ತಾಯಿ
ಹೌದು ರೇಣುಕಾಸ್ವಾಮಿ ಸಿಮ್, ಮೊಬೈಲ್ ಹಾಗೂ ಕಾಲ್ ಗಳ ಬಗ್ಗೆ ಅವರ ತಾಯಿ ರತ್ನಪ್ರಭಾ ದ್ವಂದ್ವ ಹೇಳಿಕೆ ನೀಡಿದ್ದಾರೆ. ತನ್ನ ಮಗನ ಮೊಬೈಲ್ ನಂಬರ್ ಗೊತ್ತಿಲ್ಲ ಅಂತ ರತ್ನಪ್ರಭಾ ಹೇಳಿದ್ದಾರೆ. ಪೊಲೀಸ್ ತನಿಖೆ ವೇಳೆ ಮೊಬೈಲ್ ನಲ್ಲಿ ಸೇವ್ ಆಗಿದೆ ಅಂತ ಹೇಳಿಕೆ ನೀಡಿದ್ರು. ಮೊಬೈಲ್ ನಲ್ಲಿನ ನಂಬರ್ ನೋಡಿ ಇದೇ ನಂಬರ್ ಅಂತ ಕನ್ಫರ್ಮ್ ಮಾಡಿ ಪೊಲೀಸರಿಗೆ ಹೇಳಿದ್ದರು. ಆದರೇ, ಬೆಂಗಳೂರಿನ ಕೋರ್ಟ್ ನಲ್ಲಿ ಕ್ರಾಸ್ ಎಕ್ಸಾಮಿನೇಷನ್ ಮಾಡುವಾಗ ನನಗೆ ಮೊಬೈಲ್ ನಂಬರ್ ಗೊತ್ತಿಲ್ಲ ಅನ್ನುವ ಉತ್ತರ ನೀಡಿದ್ದಾರೆ. ಇನ್ನೂ ಹಲವು ಹೇಳಿಕೆಗಳನ್ನ ಗೊಂದಲಕರವಾಗಿ ನೀಡಿದ್ದಾರೆ.

ಹೋಸ್ಟೈಲ್ ವಿಟ್ನೆಸ್ಎಂದರೆ, ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳುವ ವ್ಯಕ್ತಿ, ತನನ್ನು ಕರೆದ ಪಕ್ಷದ ಪರವಾಗಿ ನಿಲ್ಲದೆ, ಅವರ ಮಾತಿಗೆ ವಿರುದ್ಧವಾಗಿ ಹೇಳಿಕೆ ನೀಡುವ ಸಾಕ್ಷಿ. ಸರಳವಾಗಿ ಹೇಳೋದಾದರೆ, ಒಬ್ಬ ಸಾಕ್ಷಿಧಾರನನ್ನ ಒಂದು ಪಾರ್ಟಿ ನ್ಯಾಯಾಲಯಕ್ಕೆ ಕರೆಸುತ್ತೆ. ಆದರೆ ಆ ಸಾಕ್ಷಿಧಾರ ನ್ಯಾಯಾಲಯದಲ್ಲಿ ತನ್ನ ಹಿಂದಿನ ಹೇಳಿಕೆಯನ್ನ ಬದಲಿಸಿ, ಅಥವಾ ಸತ್ಯವನ್ನ ಮುಚ್ಚಿಹಾಕಿ, ಅಥವಾ ಪ್ರತಿವಾದಿಗಳಿಗೆ ಅನುಕೂಲವಾಗುವಂತೆ ಮಾತನಾಡಿದರೆ, ಆ ಸಾಕ್ಷಿಯನ್ನ Hostile Witness ಅಂತ ಕರೆಯಲಾಗುತ್ತದೆ.
ಸದ್ಯ ರೇಣುಕಾಸ್ವಾಮಿ ತಾಯಿ ಪೊಲೀಸರ ಮುಂದೆ ಹೇಳಿದ್ದೇ ಒಂದು, ಕೋರ್ಟ್ನಲ್ಲಿ ಹೇಳಿದ್ದೇ ಒಂದು. ಸೋ ಇದು ದರ್ಶನ್ ಪರ ವಕೀಲರಿಗೆ ದಾಳವಾಗಿ ಪರಿಣಮಿಸಲಿದೆ. ಪ್ರಾಸಿಕ್ಯೂಶನ್ ಇನ್ನೊಮ್ಮೆ ರೇಣುಕಾ ತಾಯಿ ವಿಚಾರಣೆಗೆ ಮನವಿ ಮಾಡಿದ್ರೆ ದರ್ಶನ್ ಪರ ವಕೀಲರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?

TAGGED:Twist in Renukaswamy case; Actor Darshan gets relief?
Share This Article
Facebook Twitter Copy Link Print
Previous Article ಏಯ್, ಬೆನ್ನುಮೂಳೆ ಇಲ್ಲದವನೇ ಅಖಾಡಕ್ಕೆ ಬಾರೋ: ಕೆರಳಿ ಕೆಂಡವಾದ ಅಶ್ವಿನಿ ಗೌಡ
Next Article ಹಲ್ಲಿನ ನಡುವೆ ಅಂತರ ಹೊಂದಿರುವ ಹುಡುಗಿಯರು ತುಂಬಾ ಅದೃಷ್ಟವಂತರು

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?