ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸ್ಯಾಂಡಲ್ವುಡ್ ನಟ ದರ್ಶನ್ ಎರಡನೇ ಆರೋಪಿ ಆಗಿರೋ ರೇಣುಕಾಸ್ವಾಮಿ ಕೊಲೆ ಕೇಸ್ ಟ್ರಯಲ್ ನಿರಂತರವಾಗಿ ನಡೀತಾ ಇದೆ. ಮಂಗಳವಾರ ಸೆಷೆನ್ಸ್ ಕೋರ್ಟ್ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಕ್ರಾಸ್ ಎಕ್ಸಾಮಿನೇಷನ್ ನಡೆದಿದೆ. ಹತ್ಯೆಯಾದ ರೇಣುಕಾಸ್ವಾಮಿ ತಾಯಿ ರತ್ನಪ್ರಭಾರನ್ನ ಪ್ರಾಸಿಕ್ಯೂಷನ್ ಸಾಕ್ಷಿಯಾಗಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ರತ್ನಪ್ರಭಾ ಅವರು ಜಡ್ಜ್ ಎದುರು ಹೇಳಿಕೆ ನೀಡಿದ್ರು. ಈ ವೇಳೆ ಅವರನ್ನ ಆರೋಪಿ ಪರ ವಕೀಲರಾದ ಬಾಲನ್, ಸಿ.ವಿ.ನಾಗೇಶ್ ಅವರು ಕ್ರಾಸ್ ಎಕ್ಸಾಮಿನೇಷನ್ ಮಾಡಿದ್ರು. … Continue reading ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?
Copy and paste this URL into your WordPress site to embed
Copy and paste this code into your site to embed