Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ, ಐದು ಲಕ್ಷ ರೂ. ದಂಡ ಫಿಕ್ಸ್
ಕರ್ನಾಟಕಪ್ರಮುಖ

ಇನ್ಮುಂದೆ ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ, ಐದು ಲಕ್ಷ ರೂ. ದಂಡ ಫಿಕ್ಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ ಮತ್ತು ಐದು ಲಕ್ಷ ರೂಪಾಯಿ ದಂಡ ವಿಧಿಸುವ ಮಸೂದೆ ಕರಡು ಸಿದ್ಧಪಡಿಸಲಾಗಿದೆ.

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ತಂದೆಯೇ ಹತ್ಯೆ ಮಾಡಿದ್ದ ಪ್ರಕರಣ ದೇಶಾದ್ಯಂತ ಗಮನಸೆಳೆದಿದ್ದು, ಅಮಾನವೀಯ ಮತ್ತು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಗಳನ್ನು ತಡೆಯಲು ಪ್ರತ್ಯೇಕ ಕಾಯ್ದೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಮದುವೆ ಮತ್ತು ಸಂಗಾತಿ ಆಯ್ಕೆಯ ಸ್ವಾತಂತ್ರ್ಯ ಗೌರವ ಮತ್ತು ಸಂಪ್ರದಾಯದ ಹೆಸರಲ್ಲಿ ಅಪರಾಧಗಳ ತಡೆಗಟ್ಟುವಿಕೆ ಮತ್ತು ನಿಷೇಧ ಮಸೂದೆ 2026 ಕರಡು ರೂಪಿಸಿದೆ.

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು.

 

 

https://www.newsics.com/2026/01/02/a-young-man-threatened-the-police-set-his-own-bike-on-fire-and-fled/

TAGGED:Life imprisonment and a fine of five lakh rupees will now be imposed on those who commit honour killings.
Share This Article
Facebook Twitter Copy Link Print
Previous Article ಪೊಲೀಸರಿಗೆ ಬೆದರಿಕೆ ಹಾಕಿ, ತನ್ನ ಬೈಕ್‌ಗೆ ತಾನೇ ಬೆಂಕಿ ಹಚ್ಚಿ ಪರಾರಿಯಾದ ಯುವಕ
Next Article ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹಚ್ಚಿ ಸಜೀವ ಸುಡಲು ಯತ್ನ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?