Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಳ್ಳಾರಿಯಲ್ಲಿ ಬ್ಯಾನರ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ FIR ದಾಖಲು
ದೇಶಪ್ರಮುಖ

ಬಳ್ಳಾರಿಯಲ್ಲಿ ಬ್ಯಾನರ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ FIR ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ಬ್ಯಾನರ್​ ಕಟ್ಟುವ ವಿಚಾರದಲ್ಲಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಅತಿಕ್ರಮ ಪ್ರವೇಶ, ಜಾತಿನಿಂದನೆ, ಹಲ್ಲೆಗೆ ಯತ್ನ ಆರೋಪದಡಿ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಭರತ್​ ರೆಡ್ಡಿ ಅವರ ಆಪ್ತರಾದ ಸತೀಶ್​ ರೆಡ್ಡಿ, ಚಾನಾಳ ಶೇಖರ್, ಲೋಕೇಶ್​ ಅವಂಬಾವಿ, ಗಂಗಾಧರ ಸೇರಿ 22 ಜನರ ವಿರುದ್ದ ಪ್ರಕರಣ ದಾಖಲಾಗಿದೆ.

 

ನಿನ್ನೆ ಭರತ್ ರೆಡ್ಡಿ ಅವರ ಬೆಂಬಲಿಗ ಚಾನಾಳ ಶೇಖರ್ ಅವರು ಜನಾರ್ದನ್ ರೆಡ್ಡಿ, ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ದೂರು ನೀಡಿದ್ದರು. ಇಂದು ಜನಾರ್ದನ ರೆಡ್ಡಿ ಅವರ ಬೆಂಬಲಿಗ ಮನೆಗೆಲಸದ ವ್ಯಕ್ತಿ ನಾಗರಾಜ್ ಅವರು ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

 

https://www.newsics.com/2026/01/03/famous-astrologer-dwarkanath-predicted-dk-shivakumars-political-future/

TAGGED:Banner case in Bellary: FIR registered against 22 people including MLA Bharath Reddy
Share This Article
Facebook Twitter Copy Link Print
Previous Article ಡಿಕೆ ಶಿವಕುಮಾರ್‌ ರಾಜಕೀಯ ಬಗ್ಗೆ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ದ್ವಾರಕನಾಥ್‌
Next Article ಚಾಲಕನಿಲ್ಲದೇ ಚಲಿಸಿದ ಲಾರಿ ತಡೆಯಲು ಹೋಗಿ ಕಾರ್ಮಿಕ ಸಾವು : ವೈರಲ್ ವಿಡಿಯೋ ನೋಡಿ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?