ಬಳ್ಳಾರಿ ಗುಂಪು ಘರ್ಷಣೆ: ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗುರುವಾರ ರಾತ್ರಿ ಉಂಟಾದ ಗುಂಪು ಘರ್ಷಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಅಷ್ಟೇ ಅಲ್ಲ, ಬಳ್ಳಾರಿ ನಗರ ಕ್ಷೇತ್ರದ ಸ್ವಪಕ್ಷದ ಶಾಸಕ ನಾರಾ ಭರತ್ ರೆಡ್ಡಿ ಜತೆ ಮಾತನಾಡಲಿಕ್ಕೂ ನಿರಾಕರಿಸಿದರು. ಈ ಘಟನೆ ನಡೆದ ಬೆನ್ನಲ್ಲೇ ಅಂದರೆ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಗೆ ದೌಡಾಯಿಸಿ ಭೇಟಿಯಾಗಿ ಘಟನೆ ಕುರಿತು ಚರ್ಚೆ … Continue reading ಬಳ್ಳಾರಿ ಗುಂಪು ಘರ್ಷಣೆ: ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
Copy and paste this URL into your WordPress site to embed
Copy and paste this code into your site to embed