Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲು
ಕರ್ನಾಟಕದೇಶಪ್ರಮುಖ

ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕ ರಾಜಶೇಖರ್ ಮೃತಪಟ್ಟಿದ್ದು, ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ನಡುವೆ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಸಾವಿಗೆ ಕಾರಣವಾದ ಗುಂಡು ಯಾರಿಂದ ಹಾರಿಸಲ್ಪಟ್ಟಿದೆ ಎಂಬುದು ಈಗ ತನಿಖೆಯ ಪ್ರಮುಖ ವಿಷಯವಾಗಿದೆ. ಇದೀಗ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲಾಗಿದೆ.

ಸತೀಶ್ ರೆಡ್ಡಿ ಗನ್ ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿಯೇ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ ಖಾಸಗಿ ಗನ್​​ಮ್ಯಾನ್ ಕೂಡ ಬಳಸಿರೋದು ಇದೇ ಗನ್​​ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ 5 ಗನ್​​ಗಳನ್ನು ಬ್ರೂಸ್​​ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಓರ್ವ ಗನ್​​ಮ್ಯಾನ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ನಾಲ್ವರು ಎಸ್ಕೇಪ್​​ ಆಗಿದ್ದಾರೆ.

ಸತೀಶ್ ರೆಡ್ಡಿ ಸ್ಥಳಕ್ಕೆ ಬಂದ ನಂತರವೇ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸತೀಶ್ ರೆಡ್ಡಿ ಮೇಲೆ ಹಲ್ಲೆಗೆ ಜನಾರ್ದನ್ ರೆಡ್ಡಿ ಕಡೆಯವರು ಮುಂದಾಗಿದ್ದರು. ಈ ವೇಳೆ ಸತೀಶ್​​ ರೆಡ್ಡಿ ಖಾಸಗಿ ಗನ್​​ಮ್ಯಾನ್​ಗಳು ಫೈರಿಂಗ್​ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

https://www.newsics.com/2026/01/04/mla-janardhana-reddy-writes-to-centre-amit-shah-cm-siddaramaiah-seeking-z-security/

TAGGED:Explosive information about the bullet that killed Rajashekhar has been revealed.
Share This Article
Facebook Twitter Copy Link Print
Previous Article Z + ಭದ್ರತೆ ಒದಗಿಸುವಂತೆ ಕೇಂದ್ರ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಶಾಸಕ ಜನಾರ್ದನ ರೆಡ್ಡಿ
Next Article ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಲಕ್ಷ ಲಕ್ಷಣ ಹಣ ಕಳೆದುಕೊಂಡ ಯುವತಿ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?