Z + ಭದ್ರತೆ ಒದಗಿಸುವಂತೆ ಕೇಂದ್ರ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಶಾಸಕ ಜನಾರ್ದನ ರೆಡ್ಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಳ್ಳಾರಿ : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಘರ್ಷಣೆ, ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ Z + ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಡಿಜಿಪಿ ಡಾ. ಸಲೀಂ ಅವರಿಗೆ ಜನಾರ್ದನ ರೆಡ್ಡಿ ಪತ್ರ ಬರೆದಿದ್ದಾರೆ. ಜನಾರ್ದನ ರೆಡ್ಡಿ ಅವರು ಪತ್ರದಲ್ಲಿ, ನಮಗೆ ಪ್ರಾಣಭೀತಿ ಇದೆ ದಯವಿಟ್ಟು ನಮಗೆ ರಕ್ಷಣೆ … Continue reading Z + ಭದ್ರತೆ ಒದಗಿಸುವಂತೆ ಕೇಂದ್ರ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಶಾಸಕ ಜನಾರ್ದನ ರೆಡ್ಡಿ